Karnataka  Cabinet ಬೊಮ್ಮಯಿ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್.. ಹೊಸ ಸೂತ್ರ ಸಿದ್ಧ....

Karnataka Cabinet ಬೊಮ್ಮಯಿ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್.. ಹೊಸ ಸೂತ್ರ ಸಿದ್ಧ....

Published : Mar 21, 2022, 06:03 PM IST

ಕರ್ನಾಟ ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಗರಿಗೆದರಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಪ್ಲಾನ್‌ಗಳು ನಡೆದಿವೆ. ಅಲ್ಲದೇ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಚಿಂತನೆಗಳು ನಡೆದಿದೆ. 

ಬೆಂಗಳೂರು, (ಮಾ.21):  ಕರ್ನಾಟ ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಗರಿಗೆದರಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಪ್ಲಾನ್‌ಗಳು ನಡೆದಿವೆ. ಅಲ್ಲದೇ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಚಿಂತನೆಗಳು ನಡೆದಿದೆ. 

ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ ಮಾಡಿ ಎಲೆಕ್ಷನ್‌ಗೆ ತಯಾರಿ, ಯಾರಿಗೆ ಲಕ್? ಯಾರಿಗೆ ಕೊಕ್?

ಮುಂಬರುವ ಚುನಾವಣೆ ದೃಷ್ಟಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಹಾಕುತ್ತಿದೆ. 4+4 ಸೂತ್ರದಡಿಯಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ ಮೊದಲ ವಾರದಲ್ಲೇ ಸಂಪುಟ ವಿಸ್ತರಣೆ ನಡೆಯಲಿದೆ. ಹಾಗಾದ್ರೆ, 4+4 ಸೂತ್ರ ಏನು?

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more