Karnataka  Cabinet ಬೊಮ್ಮಯಿ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್.. ಹೊಸ ಸೂತ್ರ ಸಿದ್ಧ....

Karnataka Cabinet ಬೊಮ್ಮಯಿ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್.. ಹೊಸ ಸೂತ್ರ ಸಿದ್ಧ....

Published : Mar 21, 2022, 06:03 PM IST

ಕರ್ನಾಟ ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಗರಿಗೆದರಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಪ್ಲಾನ್‌ಗಳು ನಡೆದಿವೆ. ಅಲ್ಲದೇ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಚಿಂತನೆಗಳು ನಡೆದಿದೆ. 

ಬೆಂಗಳೂರು, (ಮಾ.21):  ಕರ್ನಾಟ ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಗರಿಗೆದರಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಪ್ಲಾನ್‌ಗಳು ನಡೆದಿವೆ. ಅಲ್ಲದೇ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಚಿಂತನೆಗಳು ನಡೆದಿದೆ. 

ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ ಮಾಡಿ ಎಲೆಕ್ಷನ್‌ಗೆ ತಯಾರಿ, ಯಾರಿಗೆ ಲಕ್? ಯಾರಿಗೆ ಕೊಕ್?

ಮುಂಬರುವ ಚುನಾವಣೆ ದೃಷ್ಟಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಹಾಕುತ್ತಿದೆ. 4+4 ಸೂತ್ರದಡಿಯಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ ಮೊದಲ ವಾರದಲ್ಲೇ ಸಂಪುಟ ವಿಸ್ತರಣೆ ನಡೆಯಲಿದೆ. ಹಾಗಾದ್ರೆ, 4+4 ಸೂತ್ರ ಏನು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more