Vidhana Parishad: ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದೇನು..? ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ..!

Vidhana Parishad: ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದೇನು..? ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ..!

Published : May 23, 2024, 11:02 AM IST

ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದಿಂದ ಭಾರೀ ಬೇಡಿಕೆ
ಉತ್ತರ, ಕಲ್ಯಾಣ ಕರ್ನಾಟಕದಿಂದ 20ಕ್ಕೂ ಹೆಚ್ಚು ಆಕಾಂಕ್ಷಿಗಳು
ಯಡಿಯೂರಪ್ಪ ಮೂಲಕ ಪ್ರಬಲ ಒತ್ತಡ ಹೇರಿರುವ ಆಕಾಂಕ್ಷಿಗಳು
 

ವಿಧಾನಪರಿಷತ್(Vidhana Parishad ) ಸ್ಥಾನದ ಕನಸು ಕಾಣ್ತಿದ್ದವರಿಗೆ ಭಾರೀ ನಿರಾಸೆ ಉಂಟಾಗಿದ್ದು, ಕೇಸರಿ(BJP) ಪಡಸಾಲೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಆಕಾಂಕ್ಷಿಗಳಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ ಮೂಡಿದೆ. ಹೆಸರು ಅಂತಿಮಗೊಳಿಸುವ ಜವಾಬ್ದಾರಿಯಿಂದ ರಾಜ್ಯ ನಾಯಕರು ಹಿಂದೆ ಸರಿದಿದ್ದಾರೆ. ಹೈಕಮಾಂಡ್ ಕೊನೆಯ ತೀರ್ಮಾನ ಮಾಡಲಿ ಎಂದು ಕೋರ್ ಕಮಿಟಿ(Core committee meeting) ಸುಮ್ಮನಾಗಿದೆ.  ನೂತನ ಪರಿಷತ್ ಸದಸ್ಯರ ಹೆಸರು ತೀರ್ಮಾನದ ಜವಾಬ್ದಾರಿಯನ್ನು ಕೇಂದ್ರ ನಾಯಕರಿಗೆ ಬಿಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಬರೋಬ್ಬರಿ 40 ಆಕಾಂಕ್ಷಿಗಳ ಹೆಸರುಗಳ ಬಗ್ಗೆ ಚರ್ಚೆ ನಡೆದಿದ್ದು, ಭಾರೀ ಲಾಬಿ ನಡೆಸಿರುವ ಹೆಸರುಗಳ ಪಟ್ಟಿ ಕಂಡು ನಾಯಕರು ಗಾಬರಿಯಾಗಿದ್ದಾರೆ. ಸಿಗುವ ಮೂರು ಸ್ಥಾನಕ್ಕೆ 40 ಆಕಾಂಕ್ಷಿಗಳನ್ನು ಕಂಡು ಗಾಬರಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more