Vidhana Parishad: ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದೇನು..? ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ..!

Vidhana Parishad: ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದೇನು..? ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ..!

Published : May 23, 2024, 11:02 AM IST

ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದಿಂದ ಭಾರೀ ಬೇಡಿಕೆ
ಉತ್ತರ, ಕಲ್ಯಾಣ ಕರ್ನಾಟಕದಿಂದ 20ಕ್ಕೂ ಹೆಚ್ಚು ಆಕಾಂಕ್ಷಿಗಳು
ಯಡಿಯೂರಪ್ಪ ಮೂಲಕ ಪ್ರಬಲ ಒತ್ತಡ ಹೇರಿರುವ ಆಕಾಂಕ್ಷಿಗಳು
 

ವಿಧಾನಪರಿಷತ್(Vidhana Parishad ) ಸ್ಥಾನದ ಕನಸು ಕಾಣ್ತಿದ್ದವರಿಗೆ ಭಾರೀ ನಿರಾಸೆ ಉಂಟಾಗಿದ್ದು, ಕೇಸರಿ(BJP) ಪಡಸಾಲೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಆಕಾಂಕ್ಷಿಗಳಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ ಮೂಡಿದೆ. ಹೆಸರು ಅಂತಿಮಗೊಳಿಸುವ ಜವಾಬ್ದಾರಿಯಿಂದ ರಾಜ್ಯ ನಾಯಕರು ಹಿಂದೆ ಸರಿದಿದ್ದಾರೆ. ಹೈಕಮಾಂಡ್ ಕೊನೆಯ ತೀರ್ಮಾನ ಮಾಡಲಿ ಎಂದು ಕೋರ್ ಕಮಿಟಿ(Core committee meeting) ಸುಮ್ಮನಾಗಿದೆ.  ನೂತನ ಪರಿಷತ್ ಸದಸ್ಯರ ಹೆಸರು ತೀರ್ಮಾನದ ಜವಾಬ್ದಾರಿಯನ್ನು ಕೇಂದ್ರ ನಾಯಕರಿಗೆ ಬಿಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಬರೋಬ್ಬರಿ 40 ಆಕಾಂಕ್ಷಿಗಳ ಹೆಸರುಗಳ ಬಗ್ಗೆ ಚರ್ಚೆ ನಡೆದಿದ್ದು, ಭಾರೀ ಲಾಬಿ ನಡೆಸಿರುವ ಹೆಸರುಗಳ ಪಟ್ಟಿ ಕಂಡು ನಾಯಕರು ಗಾಬರಿಯಾಗಿದ್ದಾರೆ. ಸಿಗುವ ಮೂರು ಸ್ಥಾನಕ್ಕೆ 40 ಆಕಾಂಕ್ಷಿಗಳನ್ನು ಕಂಡು ಗಾಬರಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more