Vidhana Parishad: ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದೇನು..? ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ..!

Vidhana Parishad: ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದೇನು..? ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ..!

Published : May 23, 2024, 11:02 AM IST

ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದಿಂದ ಭಾರೀ ಬೇಡಿಕೆ
ಉತ್ತರ, ಕಲ್ಯಾಣ ಕರ್ನಾಟಕದಿಂದ 20ಕ್ಕೂ ಹೆಚ್ಚು ಆಕಾಂಕ್ಷಿಗಳು
ಯಡಿಯೂರಪ್ಪ ಮೂಲಕ ಪ್ರಬಲ ಒತ್ತಡ ಹೇರಿರುವ ಆಕಾಂಕ್ಷಿಗಳು
 

ವಿಧಾನಪರಿಷತ್(Vidhana Parishad ) ಸ್ಥಾನದ ಕನಸು ಕಾಣ್ತಿದ್ದವರಿಗೆ ಭಾರೀ ನಿರಾಸೆ ಉಂಟಾಗಿದ್ದು, ಕೇಸರಿ(BJP) ಪಡಸಾಲೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಆಕಾಂಕ್ಷಿಗಳಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ ಮೂಡಿದೆ. ಹೆಸರು ಅಂತಿಮಗೊಳಿಸುವ ಜವಾಬ್ದಾರಿಯಿಂದ ರಾಜ್ಯ ನಾಯಕರು ಹಿಂದೆ ಸರಿದಿದ್ದಾರೆ. ಹೈಕಮಾಂಡ್ ಕೊನೆಯ ತೀರ್ಮಾನ ಮಾಡಲಿ ಎಂದು ಕೋರ್ ಕಮಿಟಿ(Core committee meeting) ಸುಮ್ಮನಾಗಿದೆ.  ನೂತನ ಪರಿಷತ್ ಸದಸ್ಯರ ಹೆಸರು ತೀರ್ಮಾನದ ಜವಾಬ್ದಾರಿಯನ್ನು ಕೇಂದ್ರ ನಾಯಕರಿಗೆ ಬಿಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಬರೋಬ್ಬರಿ 40 ಆಕಾಂಕ್ಷಿಗಳ ಹೆಸರುಗಳ ಬಗ್ಗೆ ಚರ್ಚೆ ನಡೆದಿದ್ದು, ಭಾರೀ ಲಾಬಿ ನಡೆಸಿರುವ ಹೆಸರುಗಳ ಪಟ್ಟಿ ಕಂಡು ನಾಯಕರು ಗಾಬರಿಯಾಗಿದ್ದಾರೆ. ಸಿಗುವ ಮೂರು ಸ್ಥಾನಕ್ಕೆ 40 ಆಕಾಂಕ್ಷಿಗಳನ್ನು ಕಂಡು ಗಾಬರಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more