ತಂದೆ-ಮಗನನ್ನು ಜೇನಿನ ಬಲೆಯಲ್ಲಿ ಕೆಡವಿದ ಖತರ್ನಾಕ್ ಯಾರು?  ಬರೋಬ್ಬರಿ 48 ರಾಜಕಾರಣಿಗಳ ಹನಿಟ್ರ್ಯಾಪ್?

ತಂದೆ-ಮಗನನ್ನು ಜೇನಿನ ಬಲೆಯಲ್ಲಿ ಕೆಡವಿದ ಖತರ್ನಾಕ್ ಯಾರು? ಬರೋಬ್ಬರಿ 48 ರಾಜಕಾರಣಿಗಳ ಹನಿಟ್ರ್ಯಾಪ್?

Published : Mar 23, 2025, 11:34 AM ISTUpdated : Mar 23, 2025, 11:39 AM IST

ಬಿಜೆಪಿ ಶಾಸಕ ಯತ್ನಾಳ್, ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಎಂದು ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. 48 ಮಂದಿ ಹನಿಟ್ರ್ಯಾಪ್ ಆಗಿದ್ದಾರೆ ಎನ್ನಲಾಗಿದ್ದು, ಈ ಜಾಲದ ಹಿಂದಿನ ಸೂತ್ರಧಾರ ಯಾರು ಎಂಬ ಪ್ರಶ್ನೆ ಮೂಡಿದೆ.

ಕಾಂಗ್ರೆಸ್ ಸರ್ಕಾರದ ಪ್ರಭಾವಿ ಮಂತ್ರಿ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಅನ್ನೋ ಸ್ಫೋಟಕ ಆರೋಪ ಮಾಡಿದ್ದಾರೆ ಬಿಜೆಪಿ ಶಾಸಕ ಯತ್ನಾಳ್. ಆರೋಪ ಮಾಡಿರೋದಾದ್ರೂ ಎಲ್ಲಿ? ರಾಜಕೀಯ ಶಕ್ತಿಕೇಂದ್ರ ವಿಧಾನಸಭೆಯಲ್ಲಿ. 48 ಮಂದಿಯ ಹನಿಟ್ರ್ಯಾಪ್ ಆಗಿದೆ ಅಂತಿದ್ದಾರೆ ಸಚಿವ ರಾಜಣ್ಣ. ಹಾಗಾದ್ರೆ ಹನಿಟ್ರ್ಯಾಪ್ ಜಾಲದ ಹಿಂದಿನ ಸೂತ್ರಧಾರ ಯಾರು? ಪಾತ್ರಧಾರರು ಯಾರು? ಬೆಳಗಾವಿ ಸಾಹುಕಾರನನ್ನು ಖೆಡ್ಡಾಗೆ ಕೆಡವಿದ ಗ್ಯಾಂಗ್ ಮತ್ತೆ ಆ್ಯಕ್ಟೀವ್ ಆಗಿದ್ಯಾ? 

ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ವಿರೋಧಪಕ್ಷಗಳ ಸದಸ್ಯರು ವಿಧಾನ ಪರಿಷತ್ತಿನಲ್ಲಿ ಬಾವಿಗಿಳಿದು ವಿಧೇಯಕದ ಪ್ರತಿಗಳನ್ನು ಹರಿದು, ಸೀಡಿ ಮತ್ತು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದವು. 
 
ಮಂತ್ರಿಯೊಬ್ಬರ ತಲೆದಂಡಕ್ಕೆ ಕಾರಣವಾಗಿದ್ದ ಹನಿಟ್ರ್ಯಾಪ್ ಗ್ಯಾಂಗ್ ಮತ್ತೆ ಎದ್ದು ಬಂತಾ? 48 ಮಂದಿಯನ್ನು ಹನಿಟ್ರ್ಯಾಪ್ ಜಾಲಕ್ಕೆ ಬೀಳಿಸಿದ್ದು ಅವ್ರೇನಾ..? ಹನಿಟ್ರ್ಯಾಪ್ ಗ್ಯಾಂಗ್'ನ ಅಸಲಿ ಮುಖವಾಡ ಈ ಬಾರಿಯಾದ್ರೂ ಕಳಚಿ ಬೀಳುತ್ತಾ..? ಈ ಜಾಲದ ಹಿಂದೆ ಯಾರಿದ್ದಾರೆ ಅನ್ನೋ ರಹಸ್ಯ ಹೊರಗೆ ಬರುತ್ತಾ..? ತನಿಖೆಯ ಬಗ್ಗೆ ಹೋಮ್ ಮಿನಿಸ್ಟರ್ ಹೇಳಿದ್ದೇನು..? ಇಲ್ಲಿದೆ ಸಂಪೂರ್ಣ ಸುದ್ದಿ
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more