ತಂದೆ-ಮಗನನ್ನು ಜೇನಿನ ಬಲೆಯಲ್ಲಿ ಕೆಡವಿದ ಖತರ್ನಾಕ್ ಯಾರು?  ಬರೋಬ್ಬರಿ 48 ರಾಜಕಾರಣಿಗಳ ಹನಿಟ್ರ್ಯಾಪ್?

ತಂದೆ-ಮಗನನ್ನು ಜೇನಿನ ಬಲೆಯಲ್ಲಿ ಕೆಡವಿದ ಖತರ್ನಾಕ್ ಯಾರು? ಬರೋಬ್ಬರಿ 48 ರಾಜಕಾರಣಿಗಳ ಹನಿಟ್ರ್ಯಾಪ್?

Published : Mar 23, 2025, 11:34 AM ISTUpdated : Mar 23, 2025, 11:39 AM IST

ಬಿಜೆಪಿ ಶಾಸಕ ಯತ್ನಾಳ್, ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಎಂದು ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. 48 ಮಂದಿ ಹನಿಟ್ರ್ಯಾಪ್ ಆಗಿದ್ದಾರೆ ಎನ್ನಲಾಗಿದ್ದು, ಈ ಜಾಲದ ಹಿಂದಿನ ಸೂತ್ರಧಾರ ಯಾರು ಎಂಬ ಪ್ರಶ್ನೆ ಮೂಡಿದೆ.

ಕಾಂಗ್ರೆಸ್ ಸರ್ಕಾರದ ಪ್ರಭಾವಿ ಮಂತ್ರಿ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಅನ್ನೋ ಸ್ಫೋಟಕ ಆರೋಪ ಮಾಡಿದ್ದಾರೆ ಬಿಜೆಪಿ ಶಾಸಕ ಯತ್ನಾಳ್. ಆರೋಪ ಮಾಡಿರೋದಾದ್ರೂ ಎಲ್ಲಿ? ರಾಜಕೀಯ ಶಕ್ತಿಕೇಂದ್ರ ವಿಧಾನಸಭೆಯಲ್ಲಿ. 48 ಮಂದಿಯ ಹನಿಟ್ರ್ಯಾಪ್ ಆಗಿದೆ ಅಂತಿದ್ದಾರೆ ಸಚಿವ ರಾಜಣ್ಣ. ಹಾಗಾದ್ರೆ ಹನಿಟ್ರ್ಯಾಪ್ ಜಾಲದ ಹಿಂದಿನ ಸೂತ್ರಧಾರ ಯಾರು? ಪಾತ್ರಧಾರರು ಯಾರು? ಬೆಳಗಾವಿ ಸಾಹುಕಾರನನ್ನು ಖೆಡ್ಡಾಗೆ ಕೆಡವಿದ ಗ್ಯಾಂಗ್ ಮತ್ತೆ ಆ್ಯಕ್ಟೀವ್ ಆಗಿದ್ಯಾ? 

ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ವಿರೋಧಪಕ್ಷಗಳ ಸದಸ್ಯರು ವಿಧಾನ ಪರಿಷತ್ತಿನಲ್ಲಿ ಬಾವಿಗಿಳಿದು ವಿಧೇಯಕದ ಪ್ರತಿಗಳನ್ನು ಹರಿದು, ಸೀಡಿ ಮತ್ತು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದವು. 
 
ಮಂತ್ರಿಯೊಬ್ಬರ ತಲೆದಂಡಕ್ಕೆ ಕಾರಣವಾಗಿದ್ದ ಹನಿಟ್ರ್ಯಾಪ್ ಗ್ಯಾಂಗ್ ಮತ್ತೆ ಎದ್ದು ಬಂತಾ? 48 ಮಂದಿಯನ್ನು ಹನಿಟ್ರ್ಯಾಪ್ ಜಾಲಕ್ಕೆ ಬೀಳಿಸಿದ್ದು ಅವ್ರೇನಾ..? ಹನಿಟ್ರ್ಯಾಪ್ ಗ್ಯಾಂಗ್'ನ ಅಸಲಿ ಮುಖವಾಡ ಈ ಬಾರಿಯಾದ್ರೂ ಕಳಚಿ ಬೀಳುತ್ತಾ..? ಈ ಜಾಲದ ಹಿಂದೆ ಯಾರಿದ್ದಾರೆ ಅನ್ನೋ ರಹಸ್ಯ ಹೊರಗೆ ಬರುತ್ತಾ..? ತನಿಖೆಯ ಬಗ್ಗೆ ಹೋಮ್ ಮಿನಿಸ್ಟರ್ ಹೇಳಿದ್ದೇನು..? ಇಲ್ಲಿದೆ ಸಂಪೂರ್ಣ ಸುದ್ದಿ
 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more