ತಂದೆ-ಮಗನನ್ನು ಜೇನಿನ ಬಲೆಯಲ್ಲಿ ಕೆಡವಿದ ಖತರ್ನಾಕ್ ಯಾರು?  ಬರೋಬ್ಬರಿ 48 ರಾಜಕಾರಣಿಗಳ ಹನಿಟ್ರ್ಯಾಪ್?

ತಂದೆ-ಮಗನನ್ನು ಜೇನಿನ ಬಲೆಯಲ್ಲಿ ಕೆಡವಿದ ಖತರ್ನಾಕ್ ಯಾರು? ಬರೋಬ್ಬರಿ 48 ರಾಜಕಾರಣಿಗಳ ಹನಿಟ್ರ್ಯಾಪ್?

Published : Mar 23, 2025, 11:34 AM ISTUpdated : Mar 23, 2025, 11:39 AM IST

ಬಿಜೆಪಿ ಶಾಸಕ ಯತ್ನಾಳ್, ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಎಂದು ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. 48 ಮಂದಿ ಹನಿಟ್ರ್ಯಾಪ್ ಆಗಿದ್ದಾರೆ ಎನ್ನಲಾಗಿದ್ದು, ಈ ಜಾಲದ ಹಿಂದಿನ ಸೂತ್ರಧಾರ ಯಾರು ಎಂಬ ಪ್ರಶ್ನೆ ಮೂಡಿದೆ.

ಕಾಂಗ್ರೆಸ್ ಸರ್ಕಾರದ ಪ್ರಭಾವಿ ಮಂತ್ರಿ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಅನ್ನೋ ಸ್ಫೋಟಕ ಆರೋಪ ಮಾಡಿದ್ದಾರೆ ಬಿಜೆಪಿ ಶಾಸಕ ಯತ್ನಾಳ್. ಆರೋಪ ಮಾಡಿರೋದಾದ್ರೂ ಎಲ್ಲಿ? ರಾಜಕೀಯ ಶಕ್ತಿಕೇಂದ್ರ ವಿಧಾನಸಭೆಯಲ್ಲಿ. 48 ಮಂದಿಯ ಹನಿಟ್ರ್ಯಾಪ್ ಆಗಿದೆ ಅಂತಿದ್ದಾರೆ ಸಚಿವ ರಾಜಣ್ಣ. ಹಾಗಾದ್ರೆ ಹನಿಟ್ರ್ಯಾಪ್ ಜಾಲದ ಹಿಂದಿನ ಸೂತ್ರಧಾರ ಯಾರು? ಪಾತ್ರಧಾರರು ಯಾರು? ಬೆಳಗಾವಿ ಸಾಹುಕಾರನನ್ನು ಖೆಡ್ಡಾಗೆ ಕೆಡವಿದ ಗ್ಯಾಂಗ್ ಮತ್ತೆ ಆ್ಯಕ್ಟೀವ್ ಆಗಿದ್ಯಾ? 

ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ವಿರೋಧಪಕ್ಷಗಳ ಸದಸ್ಯರು ವಿಧಾನ ಪರಿಷತ್ತಿನಲ್ಲಿ ಬಾವಿಗಿಳಿದು ವಿಧೇಯಕದ ಪ್ರತಿಗಳನ್ನು ಹರಿದು, ಸೀಡಿ ಮತ್ತು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದವು. 
 
ಮಂತ್ರಿಯೊಬ್ಬರ ತಲೆದಂಡಕ್ಕೆ ಕಾರಣವಾಗಿದ್ದ ಹನಿಟ್ರ್ಯಾಪ್ ಗ್ಯಾಂಗ್ ಮತ್ತೆ ಎದ್ದು ಬಂತಾ? 48 ಮಂದಿಯನ್ನು ಹನಿಟ್ರ್ಯಾಪ್ ಜಾಲಕ್ಕೆ ಬೀಳಿಸಿದ್ದು ಅವ್ರೇನಾ..? ಹನಿಟ್ರ್ಯಾಪ್ ಗ್ಯಾಂಗ್'ನ ಅಸಲಿ ಮುಖವಾಡ ಈ ಬಾರಿಯಾದ್ರೂ ಕಳಚಿ ಬೀಳುತ್ತಾ..? ಈ ಜಾಲದ ಹಿಂದೆ ಯಾರಿದ್ದಾರೆ ಅನ್ನೋ ರಹಸ್ಯ ಹೊರಗೆ ಬರುತ್ತಾ..? ತನಿಖೆಯ ಬಗ್ಗೆ ಹೋಮ್ ಮಿನಿಸ್ಟರ್ ಹೇಳಿದ್ದೇನು..? ಇಲ್ಲಿದೆ ಸಂಪೂರ್ಣ ಸುದ್ದಿ
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more