ತಂದೆ-ಮಗನನ್ನು ಜೇನಿನ ಬಲೆಯಲ್ಲಿ ಕೆಡವಿದ ಖತರ್ನಾಕ್ ಯಾರು?  ಬರೋಬ್ಬರಿ 48 ರಾಜಕಾರಣಿಗಳ ಹನಿಟ್ರ್ಯಾಪ್?

ತಂದೆ-ಮಗನನ್ನು ಜೇನಿನ ಬಲೆಯಲ್ಲಿ ಕೆಡವಿದ ಖತರ್ನಾಕ್ ಯಾರು? ಬರೋಬ್ಬರಿ 48 ರಾಜಕಾರಣಿಗಳ ಹನಿಟ್ರ್ಯಾಪ್?

Published : Mar 23, 2025, 11:34 AM ISTUpdated : Mar 23, 2025, 11:39 AM IST

ಬಿಜೆಪಿ ಶಾಸಕ ಯತ್ನಾಳ್, ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಎಂದು ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. 48 ಮಂದಿ ಹನಿಟ್ರ್ಯಾಪ್ ಆಗಿದ್ದಾರೆ ಎನ್ನಲಾಗಿದ್ದು, ಈ ಜಾಲದ ಹಿಂದಿನ ಸೂತ್ರಧಾರ ಯಾರು ಎಂಬ ಪ್ರಶ್ನೆ ಮೂಡಿದೆ.

ಕಾಂಗ್ರೆಸ್ ಸರ್ಕಾರದ ಪ್ರಭಾವಿ ಮಂತ್ರಿ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಅನ್ನೋ ಸ್ಫೋಟಕ ಆರೋಪ ಮಾಡಿದ್ದಾರೆ ಬಿಜೆಪಿ ಶಾಸಕ ಯತ್ನಾಳ್. ಆರೋಪ ಮಾಡಿರೋದಾದ್ರೂ ಎಲ್ಲಿ? ರಾಜಕೀಯ ಶಕ್ತಿಕೇಂದ್ರ ವಿಧಾನಸಭೆಯಲ್ಲಿ. 48 ಮಂದಿಯ ಹನಿಟ್ರ್ಯಾಪ್ ಆಗಿದೆ ಅಂತಿದ್ದಾರೆ ಸಚಿವ ರಾಜಣ್ಣ. ಹಾಗಾದ್ರೆ ಹನಿಟ್ರ್ಯಾಪ್ ಜಾಲದ ಹಿಂದಿನ ಸೂತ್ರಧಾರ ಯಾರು? ಪಾತ್ರಧಾರರು ಯಾರು? ಬೆಳಗಾವಿ ಸಾಹುಕಾರನನ್ನು ಖೆಡ್ಡಾಗೆ ಕೆಡವಿದ ಗ್ಯಾಂಗ್ ಮತ್ತೆ ಆ್ಯಕ್ಟೀವ್ ಆಗಿದ್ಯಾ? 

ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ವಿರೋಧಪಕ್ಷಗಳ ಸದಸ್ಯರು ವಿಧಾನ ಪರಿಷತ್ತಿನಲ್ಲಿ ಬಾವಿಗಿಳಿದು ವಿಧೇಯಕದ ಪ್ರತಿಗಳನ್ನು ಹರಿದು, ಸೀಡಿ ಮತ್ತು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದವು. 
 
ಮಂತ್ರಿಯೊಬ್ಬರ ತಲೆದಂಡಕ್ಕೆ ಕಾರಣವಾಗಿದ್ದ ಹನಿಟ್ರ್ಯಾಪ್ ಗ್ಯಾಂಗ್ ಮತ್ತೆ ಎದ್ದು ಬಂತಾ? 48 ಮಂದಿಯನ್ನು ಹನಿಟ್ರ್ಯಾಪ್ ಜಾಲಕ್ಕೆ ಬೀಳಿಸಿದ್ದು ಅವ್ರೇನಾ..? ಹನಿಟ್ರ್ಯಾಪ್ ಗ್ಯಾಂಗ್'ನ ಅಸಲಿ ಮುಖವಾಡ ಈ ಬಾರಿಯಾದ್ರೂ ಕಳಚಿ ಬೀಳುತ್ತಾ..? ಈ ಜಾಲದ ಹಿಂದೆ ಯಾರಿದ್ದಾರೆ ಅನ್ನೋ ರಹಸ್ಯ ಹೊರಗೆ ಬರುತ್ತಾ..? ತನಿಖೆಯ ಬಗ್ಗೆ ಹೋಮ್ ಮಿನಿಸ್ಟರ್ ಹೇಳಿದ್ದೇನು..? ಇಲ್ಲಿದೆ ಸಂಪೂರ್ಣ ಸುದ್ದಿ
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more