ನಾಲ್ಕು ರಾಜ್ಯಗಳ ಫಲಿತಾಂಶದಿಂದ ಕರ್ನಾಟಕಕ್ಕೆ ಸಂದೇಶ ಏನು..? ವಿಧಾನಸಭೆ ಸೋತ ಬಿಜೆಪಿ ಲೋಕಸಭೆ ಗೆಲ್ಲುತ್ತಾ..?

ನಾಲ್ಕು ರಾಜ್ಯಗಳ ಫಲಿತಾಂಶದಿಂದ ಕರ್ನಾಟಕಕ್ಕೆ ಸಂದೇಶ ಏನು..? ವಿಧಾನಸಭೆ ಸೋತ ಬಿಜೆಪಿ ಲೋಕಸಭೆ ಗೆಲ್ಲುತ್ತಾ..?

Published : Dec 04, 2023, 12:00 PM IST

6 ತಿಂಗಳ ಹಿಂದೆ ಕರ್ನಾಟಕದಲ್ಲಿ ಸೋತು-ಗೆದ್ದವರಿಗೆ ಮೆಸೇಜ್
ಪ್ರಧಾನಿ ಮೋದಿ ಅಲೆ ಕಡಿಮೆಯಾಗಿಲ್ಲ ಎಂದು ಬಿಜೆಪಿಗೆ ಸಂದೇಶ
ಕರ್ನಾಟಕ ಕಾಂಗ್ರೆಸ್ ‘ಟಾರ್ಗೆಟ್ 20’ ಲೆಕ್ಕಾಚಾರ ಬದಲಾಯ್ತಾ..?

ಕಳೆದ ಆರು ತಿಂಗಳ ಹಿಂದೆ ಕರ್ನಾಟಕದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಬಿಜೆಪಿ ಪಂಚರಾಜ್ಯ ಚುನಾವಣೆಯಲ್ಲಿ(5 State Assembly Election Results) ಭರ್ಜರಿ ಜಯಗೊಳಿಸಿದೆ. ಕಳೆದ ಬಾರಿ ಕರ್ನಾಟಕದಲ್ಲಿ(Karnataka) ಕಾಂಗ್ರೆಸ್(Congress) ಬಳಿಸಿದ್ದ ಅಸ್ತ್ರವನ್ನೇ ಈಗ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ(BJP) ಪ್ರತ್ಯಾಸ್ತ್ರವಾಗಿ ಬಳಸಿದೆ. ಇದರಿಂದ ಮುಂದಿನ ಲೋಕಸಭೆ ಎಲೆಕ್ಷನ್ ಎದುರಿಸಲು ಪ್ರಧಾನಿ ಮೋದಿ ಇಮೇಜ್ ಮತ್ತಷ್ಟು ಗಟ್ಟಿಗೊಂಡಿದೆ. ಇದರಿಂದ ಮೋದಿ ಅಲೆಯ ಅಬ್ಬರ ದೇಶದಲ್ಲಿ ಕಡಿಮೆಯಾಗಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಹೀಗಾಗಿ ಕರ್ನಾಟಕ ವಿಧಾನಸಭೆಯಲ್ಲಿ ಸೋತ ಬಿಜೆಪಿ ಮತ್ತೆ ಲೋಕಸಭೆ ಗೆಲ್ಲುತ್ತದೆ ಎಂದು ಹೇಳಲಾಗ್ತಿದೆ. ಅಲ್ಲದೇ ಕರ್ನಾಟಕ ಕಾಂಗ್ರೆಸ್‌ 'ಟಾರ್ಗೆಟ್‌ 20' ಲೆಕ್ಕಾಚಾರ ಬದಲಾದಂತೆ ಕಾಣುತ್ತದೆ. ಈ ಚುನಾವಣೆ 6 ತಿಂಗಳ ಹಿಂದೆ ಕರ್ನಾಟಕದಲ್ಲಿ ಸೋತು-ಗೆದ್ದವರಿಗೆ ಕೆಲವು ಸಂದೇಶವನ್ನು ನೀಡುತ್ತಿದೆ ಎಂದೇ ಹೇಳಬಹುದು. 

ಇದನ್ನೂ ವೀಕ್ಷಿಸಿ:  ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more