ನಾಲ್ಕು ರಾಜ್ಯಗಳ ಫಲಿತಾಂಶದಿಂದ ಕರ್ನಾಟಕಕ್ಕೆ ಸಂದೇಶ ಏನು..? ವಿಧಾನಸಭೆ ಸೋತ ಬಿಜೆಪಿ ಲೋಕಸಭೆ ಗೆಲ್ಲುತ್ತಾ..?

ನಾಲ್ಕು ರಾಜ್ಯಗಳ ಫಲಿತಾಂಶದಿಂದ ಕರ್ನಾಟಕಕ್ಕೆ ಸಂದೇಶ ಏನು..? ವಿಧಾನಸಭೆ ಸೋತ ಬಿಜೆಪಿ ಲೋಕಸಭೆ ಗೆಲ್ಲುತ್ತಾ..?

Published : Dec 04, 2023, 12:00 PM IST

6 ತಿಂಗಳ ಹಿಂದೆ ಕರ್ನಾಟಕದಲ್ಲಿ ಸೋತು-ಗೆದ್ದವರಿಗೆ ಮೆಸೇಜ್
ಪ್ರಧಾನಿ ಮೋದಿ ಅಲೆ ಕಡಿಮೆಯಾಗಿಲ್ಲ ಎಂದು ಬಿಜೆಪಿಗೆ ಸಂದೇಶ
ಕರ್ನಾಟಕ ಕಾಂಗ್ರೆಸ್ ‘ಟಾರ್ಗೆಟ್ 20’ ಲೆಕ್ಕಾಚಾರ ಬದಲಾಯ್ತಾ..?

ಕಳೆದ ಆರು ತಿಂಗಳ ಹಿಂದೆ ಕರ್ನಾಟಕದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಬಿಜೆಪಿ ಪಂಚರಾಜ್ಯ ಚುನಾವಣೆಯಲ್ಲಿ(5 State Assembly Election Results) ಭರ್ಜರಿ ಜಯಗೊಳಿಸಿದೆ. ಕಳೆದ ಬಾರಿ ಕರ್ನಾಟಕದಲ್ಲಿ(Karnataka) ಕಾಂಗ್ರೆಸ್(Congress) ಬಳಿಸಿದ್ದ ಅಸ್ತ್ರವನ್ನೇ ಈಗ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ(BJP) ಪ್ರತ್ಯಾಸ್ತ್ರವಾಗಿ ಬಳಸಿದೆ. ಇದರಿಂದ ಮುಂದಿನ ಲೋಕಸಭೆ ಎಲೆಕ್ಷನ್ ಎದುರಿಸಲು ಪ್ರಧಾನಿ ಮೋದಿ ಇಮೇಜ್ ಮತ್ತಷ್ಟು ಗಟ್ಟಿಗೊಂಡಿದೆ. ಇದರಿಂದ ಮೋದಿ ಅಲೆಯ ಅಬ್ಬರ ದೇಶದಲ್ಲಿ ಕಡಿಮೆಯಾಗಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಹೀಗಾಗಿ ಕರ್ನಾಟಕ ವಿಧಾನಸಭೆಯಲ್ಲಿ ಸೋತ ಬಿಜೆಪಿ ಮತ್ತೆ ಲೋಕಸಭೆ ಗೆಲ್ಲುತ್ತದೆ ಎಂದು ಹೇಳಲಾಗ್ತಿದೆ. ಅಲ್ಲದೇ ಕರ್ನಾಟಕ ಕಾಂಗ್ರೆಸ್‌ 'ಟಾರ್ಗೆಟ್‌ 20' ಲೆಕ್ಕಾಚಾರ ಬದಲಾದಂತೆ ಕಾಣುತ್ತದೆ. ಈ ಚುನಾವಣೆ 6 ತಿಂಗಳ ಹಿಂದೆ ಕರ್ನಾಟಕದಲ್ಲಿ ಸೋತು-ಗೆದ್ದವರಿಗೆ ಕೆಲವು ಸಂದೇಶವನ್ನು ನೀಡುತ್ತಿದೆ ಎಂದೇ ಹೇಳಬಹುದು. 

ಇದನ್ನೂ ವೀಕ್ಷಿಸಿ:  ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more