ನಾಲ್ಕು ರಾಜ್ಯಗಳ ಫಲಿತಾಂಶದಿಂದ ಕರ್ನಾಟಕಕ್ಕೆ ಸಂದೇಶ ಏನು..? ವಿಧಾನಸಭೆ ಸೋತ ಬಿಜೆಪಿ ಲೋಕಸಭೆ ಗೆಲ್ಲುತ್ತಾ..?

ನಾಲ್ಕು ರಾಜ್ಯಗಳ ಫಲಿತಾಂಶದಿಂದ ಕರ್ನಾಟಕಕ್ಕೆ ಸಂದೇಶ ಏನು..? ವಿಧಾನಸಭೆ ಸೋತ ಬಿಜೆಪಿ ಲೋಕಸಭೆ ಗೆಲ್ಲುತ್ತಾ..?

Published : Dec 04, 2023, 12:00 PM IST

6 ತಿಂಗಳ ಹಿಂದೆ ಕರ್ನಾಟಕದಲ್ಲಿ ಸೋತು-ಗೆದ್ದವರಿಗೆ ಮೆಸೇಜ್
ಪ್ರಧಾನಿ ಮೋದಿ ಅಲೆ ಕಡಿಮೆಯಾಗಿಲ್ಲ ಎಂದು ಬಿಜೆಪಿಗೆ ಸಂದೇಶ
ಕರ್ನಾಟಕ ಕಾಂಗ್ರೆಸ್ ‘ಟಾರ್ಗೆಟ್ 20’ ಲೆಕ್ಕಾಚಾರ ಬದಲಾಯ್ತಾ..?

ಕಳೆದ ಆರು ತಿಂಗಳ ಹಿಂದೆ ಕರ್ನಾಟಕದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಬಿಜೆಪಿ ಪಂಚರಾಜ್ಯ ಚುನಾವಣೆಯಲ್ಲಿ(5 State Assembly Election Results) ಭರ್ಜರಿ ಜಯಗೊಳಿಸಿದೆ. ಕಳೆದ ಬಾರಿ ಕರ್ನಾಟಕದಲ್ಲಿ(Karnataka) ಕಾಂಗ್ರೆಸ್(Congress) ಬಳಿಸಿದ್ದ ಅಸ್ತ್ರವನ್ನೇ ಈಗ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ(BJP) ಪ್ರತ್ಯಾಸ್ತ್ರವಾಗಿ ಬಳಸಿದೆ. ಇದರಿಂದ ಮುಂದಿನ ಲೋಕಸಭೆ ಎಲೆಕ್ಷನ್ ಎದುರಿಸಲು ಪ್ರಧಾನಿ ಮೋದಿ ಇಮೇಜ್ ಮತ್ತಷ್ಟು ಗಟ್ಟಿಗೊಂಡಿದೆ. ಇದರಿಂದ ಮೋದಿ ಅಲೆಯ ಅಬ್ಬರ ದೇಶದಲ್ಲಿ ಕಡಿಮೆಯಾಗಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಹೀಗಾಗಿ ಕರ್ನಾಟಕ ವಿಧಾನಸಭೆಯಲ್ಲಿ ಸೋತ ಬಿಜೆಪಿ ಮತ್ತೆ ಲೋಕಸಭೆ ಗೆಲ್ಲುತ್ತದೆ ಎಂದು ಹೇಳಲಾಗ್ತಿದೆ. ಅಲ್ಲದೇ ಕರ್ನಾಟಕ ಕಾಂಗ್ರೆಸ್‌ 'ಟಾರ್ಗೆಟ್‌ 20' ಲೆಕ್ಕಾಚಾರ ಬದಲಾದಂತೆ ಕಾಣುತ್ತದೆ. ಈ ಚುನಾವಣೆ 6 ತಿಂಗಳ ಹಿಂದೆ ಕರ್ನಾಟಕದಲ್ಲಿ ಸೋತು-ಗೆದ್ದವರಿಗೆ ಕೆಲವು ಸಂದೇಶವನ್ನು ನೀಡುತ್ತಿದೆ ಎಂದೇ ಹೇಳಬಹುದು. 

ಇದನ್ನೂ ವೀಕ್ಷಿಸಿ:  ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more