Cabinet Reshuffle: ರಾಜ್ಯದ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್..!

Cabinet Reshuffle: ರಾಜ್ಯದ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್..!

Suvarna News   | Asianet News
Published : Feb 03, 2022, 11:20 AM IST

ಸದ್ಯದಲ್ಲೇ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಬದಲಾವಣೆಗಳಾವ ಸಾಧ್ಯತೆ ತೀರಾ ಕಡಿಮೆ ಎನಿಸಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡುವ ಬಗ್ಗೆ ಹೈಕಮಾಂಡ್ ಚಿಂತಿಸಿದೆ ಎನ್ನಲಾಗಿದೆ.

ಬೆಂಗಳೂರು(ಫೆ.03): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ದೆಹಲಿಗೆ ತೆರಳುವುದು ಖಚಿತವಾಗುತ್ತಿದ್ದಂತೆಯೇ, ರಾಜ್ಯದಲ್ಲಿ ಸಂಪುಟ ಪುನಾರಚನೆಯ (Cabinet Reshuffle) ಚರ್ಚೆ ಮತ್ತೆ ಮುನ್ನಲೆಗೆ ಬಂದಿತ್ತು. ಇದೆಲ್ಲದರ ನಡುವೆ ಬಿಜೆಪಿ ಹೈಕಮಾಂಡ್ ಸಚಿವಾಕಾಂಕ್ಷಿಗಳಿಗೆ ಮತ್ತೆ ಶಾಕ್ ನೀಡಿದೆ.

ಹೌದು, ಸದ್ಯದಲ್ಲೇ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಬದಲಾವಣೆಗಳಾವ ಸಾಧ್ಯತೆ ತೀರಾ ಕಡಿಮೆ ಎನಿಸಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡುವ ಬಗ್ಗೆ ಹೈಕಮಾಂಡ್ ಚಿಂತಿಸಿದೆ ಎನ್ನಲಾಗಿದೆ.

ಅಷ್ಟಕ್ಕೂ ಪಂಚ ರಾಜ್ಯಗಳ ಚುನಾವಣೆಗೂ(5 State Election), ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೂ ಏನೂ ಸಂಬಂಧ, ಪುನಾರಚನೆ ಅಥವಾ ವಿಸ್ತರಣೆ ತಡವಾಗಲು ಕಾರಣವೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more