Cabinet Reshuffle: ರಾಜ್ಯದ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್..!

Cabinet Reshuffle: ರಾಜ್ಯದ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್..!

Suvarna News   | Asianet News
Published : Feb 03, 2022, 11:20 AM IST

ಸದ್ಯದಲ್ಲೇ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಬದಲಾವಣೆಗಳಾವ ಸಾಧ್ಯತೆ ತೀರಾ ಕಡಿಮೆ ಎನಿಸಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡುವ ಬಗ್ಗೆ ಹೈಕಮಾಂಡ್ ಚಿಂತಿಸಿದೆ ಎನ್ನಲಾಗಿದೆ.

ಬೆಂಗಳೂರು(ಫೆ.03): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ದೆಹಲಿಗೆ ತೆರಳುವುದು ಖಚಿತವಾಗುತ್ತಿದ್ದಂತೆಯೇ, ರಾಜ್ಯದಲ್ಲಿ ಸಂಪುಟ ಪುನಾರಚನೆಯ (Cabinet Reshuffle) ಚರ್ಚೆ ಮತ್ತೆ ಮುನ್ನಲೆಗೆ ಬಂದಿತ್ತು. ಇದೆಲ್ಲದರ ನಡುವೆ ಬಿಜೆಪಿ ಹೈಕಮಾಂಡ್ ಸಚಿವಾಕಾಂಕ್ಷಿಗಳಿಗೆ ಮತ್ತೆ ಶಾಕ್ ನೀಡಿದೆ.

ಹೌದು, ಸದ್ಯದಲ್ಲೇ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಬದಲಾವಣೆಗಳಾವ ಸಾಧ್ಯತೆ ತೀರಾ ಕಡಿಮೆ ಎನಿಸಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡುವ ಬಗ್ಗೆ ಹೈಕಮಾಂಡ್ ಚಿಂತಿಸಿದೆ ಎನ್ನಲಾಗಿದೆ.

ಅಷ್ಟಕ್ಕೂ ಪಂಚ ರಾಜ್ಯಗಳ ಚುನಾವಣೆಗೂ(5 State Election), ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೂ ಏನೂ ಸಂಬಂಧ, ಪುನಾರಚನೆ ಅಥವಾ ವಿಸ್ತರಣೆ ತಡವಾಗಲು ಕಾರಣವೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more