Cabinet Reshuffle: ರಾಜ್ಯದ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್..!

Cabinet Reshuffle: ರಾಜ್ಯದ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್..!

Published : Feb 03, 2022, 11:20 AM IST

ಸದ್ಯದಲ್ಲೇ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಬದಲಾವಣೆಗಳಾವ ಸಾಧ್ಯತೆ ತೀರಾ ಕಡಿಮೆ ಎನಿಸಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡುವ ಬಗ್ಗೆ ಹೈಕಮಾಂಡ್ ಚಿಂತಿಸಿದೆ ಎನ್ನಲಾಗಿದೆ.

ಬೆಂಗಳೂರು(ಫೆ.03): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ದೆಹಲಿಗೆ ತೆರಳುವುದು ಖಚಿತವಾಗುತ್ತಿದ್ದಂತೆಯೇ, ರಾಜ್ಯದಲ್ಲಿ ಸಂಪುಟ ಪುನಾರಚನೆಯ (Cabinet Reshuffle) ಚರ್ಚೆ ಮತ್ತೆ ಮುನ್ನಲೆಗೆ ಬಂದಿತ್ತು. ಇದೆಲ್ಲದರ ನಡುವೆ ಬಿಜೆಪಿ ಹೈಕಮಾಂಡ್ ಸಚಿವಾಕಾಂಕ್ಷಿಗಳಿಗೆ ಮತ್ತೆ ಶಾಕ್ ನೀಡಿದೆ.

ಹೌದು, ಸದ್ಯದಲ್ಲೇ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಬದಲಾವಣೆಗಳಾವ ಸಾಧ್ಯತೆ ತೀರಾ ಕಡಿಮೆ ಎನಿಸಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡುವ ಬಗ್ಗೆ ಹೈಕಮಾಂಡ್ ಚಿಂತಿಸಿದೆ ಎನ್ನಲಾಗಿದೆ.

ಅಷ್ಟಕ್ಕೂ ಪಂಚ ರಾಜ್ಯಗಳ ಚುನಾವಣೆಗೂ(5 State Election), ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೂ ಏನೂ ಸಂಬಂಧ, ಪುನಾರಚನೆ ಅಥವಾ ವಿಸ್ತರಣೆ ತಡವಾಗಲು ಕಾರಣವೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more