Pancharatna Rathayatre: ರಾಜ್ಯದ 6 ಕೋಟಿ ಜನರೇ ನಮ್ಮ ಕಾರ್ಯಕರ್ತರು ಕುಮಾರಸ್ವಾಮಿ

Pancharatna Rathayatre: ರಾಜ್ಯದ 6 ಕೋಟಿ ಜನರೇ ನಮ್ಮ ಕಾರ್ಯಕರ್ತರು ಕುಮಾರಸ್ವಾಮಿ

Published : Nov 26, 2022, 06:06 PM IST

ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯದ 6 ಕೋಟಿ ಜನತೆಯೇ ನಮ್ಮ ಕಾರ್ಯಕರ್ತರು, ಅವರೇ ನಮ್ಮನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ (ನ.26): ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಲ್ಕನೇ ದಿನದ ಪಂಚರತ್ನ ರಥಯಾತ್ರೆ ನಡೆಯುತ್ತಿದೆ. ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆಯುತ್ತಿರುವ ರಥಯಾತ್ರೆಯು ನಡೆಯುತ್ತಿದ್ದು, ಇಲ್ಲಿನ ಎಲ್ಲ ಮುಂಬರುವ ಚುನಾವಣೆ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಹಲವು ಸಮಸ್ಯೆಗಳು ತಾಂಡವಾಡುತ್ತಿದ್ದು, ಎಲ್ಲ ಸಮಸ್ಯೆಗೆ ಜೆಡಿಎಸ್‌ ಸರ್ಕಾರ ಪರಿಹಾರ ಕಲ್ಪಿಸಲಿದೆ. ನಮ್ಮ ರಾಜ್ಯದ  6 ಕೋಟಿ ಜನತೆಯೇ ನಮ್ಮ ಕಾರ್ಯಕರ್ತರು, ಅವರೇ ನಮ್ಮನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಬಾರಿ ಗೌರಿಬಿದನೂರು ಕ್ಷೇತ್ರದಲ್ಲಿ ಕೆಲವೇ ಮತಗಳ ಅಂತರದಲ್ಲಿ ನಮ್ಮ ಅಭ್ಯರ್ಥಿ ನರಸಿಂಹಮೂರ್ತಿ ಸೋತಿದ್ದರು. ಬೆಂಗಳೂರಿನಿಂದ ಕೆಲವರು ಹಣ ಇಟ್ಟುಕೊಂಡು ಬಂದು ಚುನಾವಣೆ ವೇಳೆ ಹಣವನ್ನು ಚೆಲ್ಲಿ ಗದ್ದು ನಂತರ ಈ ಕಡೆಗೆ ಮುಖ ಮಾಡದೇ ಹೋಗುತ್ತಿದ್ದಾರೆ. ಈ ಬಾರಿ ಜನರ ಆಶೀರ್ವಾದದೊಂದಿಗೆ ವಿಜಯಶಾಲಿ ಆಗಲಿದ್ದಾರೆ. ಜೆಡಿಎಸ್‌ನಿಂದ ಯಾವುದೇ ತಂತ್ರ ಮತ್ತು ಕುತಂತ್ರವನ್ನು ಮಾಡದೇ ಜನರ ಬಳಿಯೇ ಹೋಗಿ ಕೆಲಸ ಮಾಡುತ್ತೇವೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more