BJP Ticket List: ಮೂವರು ನಿವೃತ್ತಿ..6 ಹಾಲಿ ಸಂಸದರಿಗೆ ಬಿಜೆಪಿ ಕೊಕ್: ಟಿಕೆಟ್ ಲಿಸ್ಟ್‌ನಲ್ಲಿ ನಾಲ್ವರು ಹಿರಿಯರಿಗೆ ಮಣೆ !

BJP Ticket List: ಮೂವರು ನಿವೃತ್ತಿ..6 ಹಾಲಿ ಸಂಸದರಿಗೆ ಬಿಜೆಪಿ ಕೊಕ್: ಟಿಕೆಟ್ ಲಿಸ್ಟ್‌ನಲ್ಲಿ ನಾಲ್ವರು ಹಿರಿಯರಿಗೆ ಮಣೆ !

Published : Mar 14, 2024, 12:51 PM IST

ಪ್ರತಾಪ್ ಸಿಂಹಗೆ ಕೊಕ್, ಮೈಸೂರು ರಾಜರಿಗೆ ಟಿಕೆಟ್
GM ಸಿದ್ದೇಶ್ವರ್ ಬದಲು ಪತ್ನಿ ಗಾಯಿತ್ರಿಗೆ ಬಿಜೆಪಿ ಟಿಕೆಟ್
ಬಿಜೆಪಿ 20 ಟಿಕೆಟ್ ಲಿಸ್ಟ್ನಲ್ಲಿ ನಾಲ್ವರು ಹಿರಿಯರಿಗೆ ಮಣೆ..!

ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಕರ್ನಾಟಕದ(Karnataka) ಪ್ರಭಾವಿ ಸಂಸದರಿಗೆ ಟಿಕೆಟ್(Ticket) ಮಿಸ್ ಆಗಿದೆ. 9 ಕ್ಷೇತ್ರಗಳಲ್ಲಿ ಬದಲಾವಣೆಯನ್ನು ಬಿಜೆಪಿ ಮಾಡಿದೆ. ಮೂವರು ನಿವೃತ್ತಿ..6 ಹಾಲಿ ಸಂಸದರಿಗೆ ಬಿಜೆಪಿ(BJP) ಕೊಕ್ ನೀಡಿದೆ. ಪ್ರತಾಪ್ ಸಿಂಹಗೆ ಕೊಕ್ ನೀಡಿ, ಮೈಸೂರು ರಾಜರಿಗೆ ಟಿಕೆಟ್ ನೀಡಲಾಗಿದೆ. GM ಸಿದ್ದೇಶ್ವರ್ ಬದಲು ಪತ್ನಿ ಗಾಯಿತ್ರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿ 20 ಟಿಕೆಟ್ ಲಿಸ್ಟ್‌ನಲ್ಲಿ ನಾಲ್ವರು ಹಿರಿಯರಿಗೆ ಮಣೆ ಹಾಕಲಾಗಿದೆ. ಬಳ್ಳಾರಿಯಿಂದ ದೇವೇಂದ್ರಪ್ಪ ಬದಲು ಶ್ರೀರಾಮುಲು ಸ್ಪರ್ಧೆ,ಚಿಕ್ಕಮಗಳೂರಲ್ಲಿ ಶೋಭಾ ಬದಲು ಶ್ರೀನಿವಾಸ್ ಪೂಜಾರಿ, ತುಮಕೂರಲ್ಲಿ ಬಸವರಾಜ್ ಬದಲು ವಿ.ಸೋಮಣ್ಣಗೆ ಟಿಕೆಟ್ ನೀಡಲಾಗಿದೆ.

ಇದನ್ನೂ ವೀಕ್ಷಿಸಿ:  ಬಿಜೆಪಿ 2ನೇ ಪಟ್ಟಿ ರಿಲೀಸ್‌..ರಾಜ್ಯದ 20 ಕ್ಷೇತ್ರಗಳಿಗೆ ಹೆಸರು ಘೋಷಣೆ..ಹಲವರಿಗೆ ಟಿಕೆಟ್ ಮಿಸ್‌ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more