8 ಮಂದಿಗಷ್ಟೇ ಒಲಿದಿದ್ದೇಕೆ ಮಂತ್ರಿ ಪಟ್ಟ?: ಸಿದ್ದು- ಡಿಕೆ ಜಂಗೀಕುಸ್ತಿಗೆ ಕಾರಣರಾದ್ರಾ ಜಮೀರ್?

8 ಮಂದಿಗಷ್ಟೇ ಒಲಿದಿದ್ದೇಕೆ ಮಂತ್ರಿ ಪಟ್ಟ?: ಸಿದ್ದು- ಡಿಕೆ ಜಂಗೀಕುಸ್ತಿಗೆ ಕಾರಣರಾದ್ರಾ ಜಮೀರ್?

Published : May 21, 2023, 11:21 AM IST

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಜಂಗೀಕುಸ್ತಿಯ ನಂತರ ಎಂಟು ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
 

ಸಚಿವ ಸಂಪುಟ ಅನ್ನೋದು ದೊಡ್ಡ ಕಗ್ಗಂಟು. ಅದು ಯಾವ್ದೇ ಸರ್ಕಾರ ಇರ್ಲಿ. ಸುಸೂತ್ರವಾಗಿ, ಬಹಳ ಸ್ಮೂತ್ ಆಗಿ ಮಂತ್ರಿ ಮಂಡಲ ರಚನೆಯಾದ ಚರಿತ್ರೆಯೇ ಇಲ್ಲ. ಶಾಸಕರಾಗೋ ಎಲ್ರಿಗೂ ಮಂತ್ರಿಗಳಾಗ್ಬೇಕು. ಅದಕ್ಕಾಗಿ ನಾ ಮುಂದು ತಾ ಮುಂದು ಅಂತ ಲಾಬಿ ಮೇಲೆ ಲಾಬಿ ನಡೆಸೋದು, ಕೊನೆಗೆ ಕೆಲವರು ಗೆಲ್ಲೋದು, ಇನ್ನು ಕೆಲವರು ಸೋಲೋದು ಸಾಮಾನ್ಯ. ಹಾಗೆ ಸಿದ್ದರಾಮಯ್ಯ ಸರ್ಕಾರದಲ್ಲೂ ಮಂತ್ರಿಗಳಾಗಲು ಕಾಂಗ್ರೆಸ್ ಶಾಸಕರ ದೊಡ್ಡ ದಂಡೇ ತಯಾರಿ ನಡೆಸಿತ್ತು. ಕೆಲವರವಂತೂ ದೆಹಲಿಯಲ್ಲೇ ಟೆಂಟ್ ಹಾಕಿ ಹೈಕಮಾಂಡ್ ಮುಂದೆ ಲಾಬಿ ನಡೆಸಿದ್ರು. ಆದ್ರೆ ಕೊನೆಗೆ ಮಂತ್ರಿ ಪಟ್ಟ ದಕ್ಕಿದ್ದು ಎಂಟು ಮಂದಿಗೆ ಮಾತ್ರ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more