8 ಮಂದಿಗಷ್ಟೇ ಒಲಿದಿದ್ದೇಕೆ ಮಂತ್ರಿ ಪಟ್ಟ?: ಸಿದ್ದು- ಡಿಕೆ ಜಂಗೀಕುಸ್ತಿಗೆ ಕಾರಣರಾದ್ರಾ ಜಮೀರ್?

8 ಮಂದಿಗಷ್ಟೇ ಒಲಿದಿದ್ದೇಕೆ ಮಂತ್ರಿ ಪಟ್ಟ?: ಸಿದ್ದು- ಡಿಕೆ ಜಂಗೀಕುಸ್ತಿಗೆ ಕಾರಣರಾದ್ರಾ ಜಮೀರ್?

Published : May 21, 2023, 11:21 AM IST

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಜಂಗೀಕುಸ್ತಿಯ ನಂತರ ಎಂಟು ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
 

ಸಚಿವ ಸಂಪುಟ ಅನ್ನೋದು ದೊಡ್ಡ ಕಗ್ಗಂಟು. ಅದು ಯಾವ್ದೇ ಸರ್ಕಾರ ಇರ್ಲಿ. ಸುಸೂತ್ರವಾಗಿ, ಬಹಳ ಸ್ಮೂತ್ ಆಗಿ ಮಂತ್ರಿ ಮಂಡಲ ರಚನೆಯಾದ ಚರಿತ್ರೆಯೇ ಇಲ್ಲ. ಶಾಸಕರಾಗೋ ಎಲ್ರಿಗೂ ಮಂತ್ರಿಗಳಾಗ್ಬೇಕು. ಅದಕ್ಕಾಗಿ ನಾ ಮುಂದು ತಾ ಮುಂದು ಅಂತ ಲಾಬಿ ಮೇಲೆ ಲಾಬಿ ನಡೆಸೋದು, ಕೊನೆಗೆ ಕೆಲವರು ಗೆಲ್ಲೋದು, ಇನ್ನು ಕೆಲವರು ಸೋಲೋದು ಸಾಮಾನ್ಯ. ಹಾಗೆ ಸಿದ್ದರಾಮಯ್ಯ ಸರ್ಕಾರದಲ್ಲೂ ಮಂತ್ರಿಗಳಾಗಲು ಕಾಂಗ್ರೆಸ್ ಶಾಸಕರ ದೊಡ್ಡ ದಂಡೇ ತಯಾರಿ ನಡೆಸಿತ್ತು. ಕೆಲವರವಂತೂ ದೆಹಲಿಯಲ್ಲೇ ಟೆಂಟ್ ಹಾಕಿ ಹೈಕಮಾಂಡ್ ಮುಂದೆ ಲಾಬಿ ನಡೆಸಿದ್ರು. ಆದ್ರೆ ಕೊನೆಗೆ ಮಂತ್ರಿ ಪಟ್ಟ ದಕ್ಕಿದ್ದು ಎಂಟು ಮಂದಿಗೆ ಮಾತ್ರ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more