8 ಮಂದಿಗಷ್ಟೇ ಒಲಿದಿದ್ದೇಕೆ ಮಂತ್ರಿ ಪಟ್ಟ?: ಸಿದ್ದು- ಡಿಕೆ ಜಂಗೀಕುಸ್ತಿಗೆ ಕಾರಣರಾದ್ರಾ ಜಮೀರ್?

8 ಮಂದಿಗಷ್ಟೇ ಒಲಿದಿದ್ದೇಕೆ ಮಂತ್ರಿ ಪಟ್ಟ?: ಸಿದ್ದು- ಡಿಕೆ ಜಂಗೀಕುಸ್ತಿಗೆ ಕಾರಣರಾದ್ರಾ ಜಮೀರ್?

Published : May 21, 2023, 11:21 AM IST

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಜಂಗೀಕುಸ್ತಿಯ ನಂತರ ಎಂಟು ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
 

ಸಚಿವ ಸಂಪುಟ ಅನ್ನೋದು ದೊಡ್ಡ ಕಗ್ಗಂಟು. ಅದು ಯಾವ್ದೇ ಸರ್ಕಾರ ಇರ್ಲಿ. ಸುಸೂತ್ರವಾಗಿ, ಬಹಳ ಸ್ಮೂತ್ ಆಗಿ ಮಂತ್ರಿ ಮಂಡಲ ರಚನೆಯಾದ ಚರಿತ್ರೆಯೇ ಇಲ್ಲ. ಶಾಸಕರಾಗೋ ಎಲ್ರಿಗೂ ಮಂತ್ರಿಗಳಾಗ್ಬೇಕು. ಅದಕ್ಕಾಗಿ ನಾ ಮುಂದು ತಾ ಮುಂದು ಅಂತ ಲಾಬಿ ಮೇಲೆ ಲಾಬಿ ನಡೆಸೋದು, ಕೊನೆಗೆ ಕೆಲವರು ಗೆಲ್ಲೋದು, ಇನ್ನು ಕೆಲವರು ಸೋಲೋದು ಸಾಮಾನ್ಯ. ಹಾಗೆ ಸಿದ್ದರಾಮಯ್ಯ ಸರ್ಕಾರದಲ್ಲೂ ಮಂತ್ರಿಗಳಾಗಲು ಕಾಂಗ್ರೆಸ್ ಶಾಸಕರ ದೊಡ್ಡ ದಂಡೇ ತಯಾರಿ ನಡೆಸಿತ್ತು. ಕೆಲವರವಂತೂ ದೆಹಲಿಯಲ್ಲೇ ಟೆಂಟ್ ಹಾಕಿ ಹೈಕಮಾಂಡ್ ಮುಂದೆ ಲಾಬಿ ನಡೆಸಿದ್ರು. ಆದ್ರೆ ಕೊನೆಗೆ ಮಂತ್ರಿ ಪಟ್ಟ ದಕ್ಕಿದ್ದು ಎಂಟು ಮಂದಿಗೆ ಮಾತ್ರ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more