8 ಮಂದಿಗಷ್ಟೇ ಒಲಿದಿದ್ದೇಕೆ ಮಂತ್ರಿ ಪಟ್ಟ?: ಸಿದ್ದು- ಡಿಕೆ ಜಂಗೀಕುಸ್ತಿಗೆ ಕಾರಣರಾದ್ರಾ ಜಮೀರ್?

8 ಮಂದಿಗಷ್ಟೇ ಒಲಿದಿದ್ದೇಕೆ ಮಂತ್ರಿ ಪಟ್ಟ?: ಸಿದ್ದು- ಡಿಕೆ ಜಂಗೀಕುಸ್ತಿಗೆ ಕಾರಣರಾದ್ರಾ ಜಮೀರ್?

Published : May 21, 2023, 11:21 AM IST

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಜಂಗೀಕುಸ್ತಿಯ ನಂತರ ಎಂಟು ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
 

ಸಚಿವ ಸಂಪುಟ ಅನ್ನೋದು ದೊಡ್ಡ ಕಗ್ಗಂಟು. ಅದು ಯಾವ್ದೇ ಸರ್ಕಾರ ಇರ್ಲಿ. ಸುಸೂತ್ರವಾಗಿ, ಬಹಳ ಸ್ಮೂತ್ ಆಗಿ ಮಂತ್ರಿ ಮಂಡಲ ರಚನೆಯಾದ ಚರಿತ್ರೆಯೇ ಇಲ್ಲ. ಶಾಸಕರಾಗೋ ಎಲ್ರಿಗೂ ಮಂತ್ರಿಗಳಾಗ್ಬೇಕು. ಅದಕ್ಕಾಗಿ ನಾ ಮುಂದು ತಾ ಮುಂದು ಅಂತ ಲಾಬಿ ಮೇಲೆ ಲಾಬಿ ನಡೆಸೋದು, ಕೊನೆಗೆ ಕೆಲವರು ಗೆಲ್ಲೋದು, ಇನ್ನು ಕೆಲವರು ಸೋಲೋದು ಸಾಮಾನ್ಯ. ಹಾಗೆ ಸಿದ್ದರಾಮಯ್ಯ ಸರ್ಕಾರದಲ್ಲೂ ಮಂತ್ರಿಗಳಾಗಲು ಕಾಂಗ್ರೆಸ್ ಶಾಸಕರ ದೊಡ್ಡ ದಂಡೇ ತಯಾರಿ ನಡೆಸಿತ್ತು. ಕೆಲವರವಂತೂ ದೆಹಲಿಯಲ್ಲೇ ಟೆಂಟ್ ಹಾಕಿ ಹೈಕಮಾಂಡ್ ಮುಂದೆ ಲಾಬಿ ನಡೆಸಿದ್ರು. ಆದ್ರೆ ಕೊನೆಗೆ ಮಂತ್ರಿ ಪಟ್ಟ ದಕ್ಕಿದ್ದು ಎಂಟು ಮಂದಿಗೆ ಮಾತ್ರ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more