ಉಪರಾಷ್ಟ್ರಪತಿ ರೇಸ್​ನಲ್ಲಿದೆ ಅಚ್ಚರಿಯ ಹೆಸರು: ಏನು ಗೊತ್ತಾ ಧನ್​​ಕರ್ ದಿಢೀರ್ ರಾಜೀನಾಮೆ ರಹಸ್ಯ?

ಉಪರಾಷ್ಟ್ರಪತಿ ರೇಸ್​ನಲ್ಲಿದೆ ಅಚ್ಚರಿಯ ಹೆಸರು: ಏನು ಗೊತ್ತಾ ಧನ್​​ಕರ್ ದಿಢೀರ್ ರಾಜೀನಾಮೆ ರಹಸ್ಯ?

Published : Jul 25, 2025, 12:54 PM IST

ಉಪರಾಷ್ಟ್ರಪತಿಗಳ ರಾಜೀನಾಮೆ, ರಾಷ್ಟ್ರ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ ಕೊಡೋ ಸಾಧ್ಯತೆ, ನಿಚ್ಚಳವಾಗಿ ಎದ್ದು ಕಾಣ್ತಾ ಇದೆ.

ರಾಜಕೀಯ ಅಖಾಡದಲ್ಲಿ ಏನೇನೋ ನಡೀತಾ ಇರುತ್ತೆ. ಕೆಲವೊಮ್ಮೆ ಸದ್ದಿಲ್ಲದೆ ಅದೆಷ್ಟೋ ನಾಟಕೀಯ ತಿರುವುಗಳು ಸೃಷ್ಟಿಯಾಗುತ್ತೆ.. ಈಗಲೂ ಅಂಥದ್ದೇ ಒಂದು ರಾಜಕೀಯ ವಿಚಿತ್ರ ಘಟಿಸಿದೆ. ಉಪರಾಷ್ಟ್ರಪತಿಗಳ ರಾಜೀನಾಮೆ, ರಾಷ್ಟ್ರ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ ಕೊಡೋ ಸಾಧ್ಯತೆ, ನಿಚ್ಚಳವಾಗಿ ಎದ್ದು ಕಾಣ್ತಾ ಇದೆ. ಇಂಥಾ ಇನ್ನೂ ಹತ್ತಾರು ಅನುಮಾನಗಳು ಹಾಗೇ ಉಳಿದುಕೊಂಡಿವೆ.. ಅವಕ್ಕೆ ಉತ್ತರ ಕೊಡ್ಬೇಕಿರೋದು ಜಗದೀಪ್ ಧನ್​ಕರ್. ಆದ್ರೆ ಅವರು ಸದ್ಯಕ್ಕೆ ಉತ್ತರ ಕೊಡೋ ಸಾಧ್ಯಯಂತೂ ಇಲ್ಲ.. ಹಾಗಾಗಿನೇ, ಅನುಮಾನಗಳ ಪಟ್ಟಿ ಬೆಳೀತಲೇ ಹೋಗುತ್ತೆ.

ಧನ್​ಕರ್ ಅವರ ರಾಜೀನಾಮೆ ಬೆನ್ನಲ್ಲೇ ಒಂದಷ್ಟು ವಿಚಿತ್ರ ಲೆಕ್ಕಾಚಾರಗಳು ಎದ್ದು ಕಾಣ್ತಾ ಇದಾವೆ.. ರಾಜಕೀಯವಾಗಿ ನೋಡೋದಾದ್ರೆ, ಯಾವೊಂದು ಸಾಧ್ಯತೆಯನ್ನೂ ಕೂಡ ತಳ್ಳಿಹಾಕೋಕೆ ಸಾಧ್ಯವಿಲ್ಲ. ಹಾಗಂತ ಅವನ್ನ ನಂಬೋದೂ ಕೂಡ, ಸುಲಭವಿಲ್ಲ. ಅದ್ಯಾಕೆ ಗೊತ್ತಾ? ಬಿಜೆಪಿ ಉಪ ರಾಷ್ಟ್ರಪತಿ ಹುದ್ದೆಗೆ, ಅಂಥಾ ಒಬ್ಬ ವ್ಯಕ್ತಿಯ ಹೆಸರನ್ನ ಹೇಳಬಹುದು ಅನ್ನೋ ಕಲ್ಪನೆಯೇ ವಿಚಿತ್ರ ಅಂತನ್ಸುತ್ತೆ. ಆದ್ರೆ ಈ ವಿಚಿತ್ರ ಘಟಿಸತ್ತೋ, ಅಥವಾ ಬರೀ ಮಾತಾಗಿ ಉಳಿಯುತ್ತೋ ಗೊತ್ತಿಲ್ಲ. ಸದ್ಯಕ್ಕಂತೂ ರಾಷ್ಟ್ರದ ಉಪ ರಾಷ್ಟ್ರಪತಿಗಳ ಸ್ಥಾನ ಖಾಲಿಯಾಗಿದೆ.. ಅದನ್ನ ಆದಷ್ಟು ಬೇಗ ಭರ್ತಿ ಮಾಡ್ಬೇಕು ಅನ್ನೋ ನಿಯಮವೂ ಇದೆ.

ಆದ್ರೆ ಇಂತಿಷ್ಟು ದಿನದಲ್ಲೇ ಆಗ್ಬೇಕು ಅನ್ನೋ ಕಟ್ಟುಪಾಡು ಇಲ್ಲ.. ಹಾಗಾಗಿನೇ, ಬಿಜೆಪಿಗೆ ಯೋಚೊಸೋಕೆ ಟೈಮ್ ಸಿಕ್ಕಿದೆ ಅಂದ್ಕೊಬೋದು. ಬಟ್, ಇದರ ಮಧ್ಯೆಯೇ ಆ ಒಬ್ಬರ ಹೆಸರು, ಉಪರಾಷ್ಟ್ರಪತಿ ರೇಸಲ್ಲಿ ಸದ್ದು ಮಾಡ್ತಾ ಇದೆ. ಆ ಅಚ್ಚರಿಯ ಹೆಸರು ಯಾರದ್ದು ಗೊತ್ತಾ? ಅಂದ ಹಾಗೆ, ಇವೆಲ್ಲವೂ ಕೇವಲ ಊಹಾಪೋಹಗಳು. ಯಾಕಂದ್ರೆ, ಎನ್ಡಿಎ ಅಥವಾ ವಿರೋಧ ಪಕ್ಷ  ಧನ್​ಕರ್ ಅವರ ಉತ್ತರಾಧಿಕಾರಿಯಾಗಿ ಯಾರನ್ನ ಪ್ರಸ್ತಾಪಿಸುತ್ತದೆ ಅನ್ನೋದರ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಈಗ ಪ್ರಶ್ನೆ ಇಷ್ಟೇ, ಈ ರೇಸ್ನಲ್ಲಿ ಯಾರು ಗೆಲ್ತಾರೆ? ರಾಜಕೀಯದ ಹೊಸ ತಿರುವಿನಲ್ಲಿ ಯಾರಿಗೆ ಯಾವ ಪಾತ್ರ ಸಿಗುತ್ತೆ ಅಂತ ಕಾದು ನೋಡಬೇಕು.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more