ಉಪರಾಷ್ಟ್ರಪತಿ ರೇಸ್​ನಲ್ಲಿದೆ ಅಚ್ಚರಿಯ ಹೆಸರು: ಏನು ಗೊತ್ತಾ ಧನ್​​ಕರ್ ದಿಢೀರ್ ರಾಜೀನಾಮೆ ರಹಸ್ಯ?

ಉಪರಾಷ್ಟ್ರಪತಿ ರೇಸ್​ನಲ್ಲಿದೆ ಅಚ್ಚರಿಯ ಹೆಸರು: ಏನು ಗೊತ್ತಾ ಧನ್​​ಕರ್ ದಿಢೀರ್ ರಾಜೀನಾಮೆ ರಹಸ್ಯ?

Published : Jul 25, 2025, 12:54 PM IST

ಉಪರಾಷ್ಟ್ರಪತಿಗಳ ರಾಜೀನಾಮೆ, ರಾಷ್ಟ್ರ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ ಕೊಡೋ ಸಾಧ್ಯತೆ, ನಿಚ್ಚಳವಾಗಿ ಎದ್ದು ಕಾಣ್ತಾ ಇದೆ.

ರಾಜಕೀಯ ಅಖಾಡದಲ್ಲಿ ಏನೇನೋ ನಡೀತಾ ಇರುತ್ತೆ. ಕೆಲವೊಮ್ಮೆ ಸದ್ದಿಲ್ಲದೆ ಅದೆಷ್ಟೋ ನಾಟಕೀಯ ತಿರುವುಗಳು ಸೃಷ್ಟಿಯಾಗುತ್ತೆ.. ಈಗಲೂ ಅಂಥದ್ದೇ ಒಂದು ರಾಜಕೀಯ ವಿಚಿತ್ರ ಘಟಿಸಿದೆ. ಉಪರಾಷ್ಟ್ರಪತಿಗಳ ರಾಜೀನಾಮೆ, ರಾಷ್ಟ್ರ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ ಕೊಡೋ ಸಾಧ್ಯತೆ, ನಿಚ್ಚಳವಾಗಿ ಎದ್ದು ಕಾಣ್ತಾ ಇದೆ. ಇಂಥಾ ಇನ್ನೂ ಹತ್ತಾರು ಅನುಮಾನಗಳು ಹಾಗೇ ಉಳಿದುಕೊಂಡಿವೆ.. ಅವಕ್ಕೆ ಉತ್ತರ ಕೊಡ್ಬೇಕಿರೋದು ಜಗದೀಪ್ ಧನ್​ಕರ್. ಆದ್ರೆ ಅವರು ಸದ್ಯಕ್ಕೆ ಉತ್ತರ ಕೊಡೋ ಸಾಧ್ಯಯಂತೂ ಇಲ್ಲ.. ಹಾಗಾಗಿನೇ, ಅನುಮಾನಗಳ ಪಟ್ಟಿ ಬೆಳೀತಲೇ ಹೋಗುತ್ತೆ.

ಧನ್​ಕರ್ ಅವರ ರಾಜೀನಾಮೆ ಬೆನ್ನಲ್ಲೇ ಒಂದಷ್ಟು ವಿಚಿತ್ರ ಲೆಕ್ಕಾಚಾರಗಳು ಎದ್ದು ಕಾಣ್ತಾ ಇದಾವೆ.. ರಾಜಕೀಯವಾಗಿ ನೋಡೋದಾದ್ರೆ, ಯಾವೊಂದು ಸಾಧ್ಯತೆಯನ್ನೂ ಕೂಡ ತಳ್ಳಿಹಾಕೋಕೆ ಸಾಧ್ಯವಿಲ್ಲ. ಹಾಗಂತ ಅವನ್ನ ನಂಬೋದೂ ಕೂಡ, ಸುಲಭವಿಲ್ಲ. ಅದ್ಯಾಕೆ ಗೊತ್ತಾ? ಬಿಜೆಪಿ ಉಪ ರಾಷ್ಟ್ರಪತಿ ಹುದ್ದೆಗೆ, ಅಂಥಾ ಒಬ್ಬ ವ್ಯಕ್ತಿಯ ಹೆಸರನ್ನ ಹೇಳಬಹುದು ಅನ್ನೋ ಕಲ್ಪನೆಯೇ ವಿಚಿತ್ರ ಅಂತನ್ಸುತ್ತೆ. ಆದ್ರೆ ಈ ವಿಚಿತ್ರ ಘಟಿಸತ್ತೋ, ಅಥವಾ ಬರೀ ಮಾತಾಗಿ ಉಳಿಯುತ್ತೋ ಗೊತ್ತಿಲ್ಲ. ಸದ್ಯಕ್ಕಂತೂ ರಾಷ್ಟ್ರದ ಉಪ ರಾಷ್ಟ್ರಪತಿಗಳ ಸ್ಥಾನ ಖಾಲಿಯಾಗಿದೆ.. ಅದನ್ನ ಆದಷ್ಟು ಬೇಗ ಭರ್ತಿ ಮಾಡ್ಬೇಕು ಅನ್ನೋ ನಿಯಮವೂ ಇದೆ.

ಆದ್ರೆ ಇಂತಿಷ್ಟು ದಿನದಲ್ಲೇ ಆಗ್ಬೇಕು ಅನ್ನೋ ಕಟ್ಟುಪಾಡು ಇಲ್ಲ.. ಹಾಗಾಗಿನೇ, ಬಿಜೆಪಿಗೆ ಯೋಚೊಸೋಕೆ ಟೈಮ್ ಸಿಕ್ಕಿದೆ ಅಂದ್ಕೊಬೋದು. ಬಟ್, ಇದರ ಮಧ್ಯೆಯೇ ಆ ಒಬ್ಬರ ಹೆಸರು, ಉಪರಾಷ್ಟ್ರಪತಿ ರೇಸಲ್ಲಿ ಸದ್ದು ಮಾಡ್ತಾ ಇದೆ. ಆ ಅಚ್ಚರಿಯ ಹೆಸರು ಯಾರದ್ದು ಗೊತ್ತಾ? ಅಂದ ಹಾಗೆ, ಇವೆಲ್ಲವೂ ಕೇವಲ ಊಹಾಪೋಹಗಳು. ಯಾಕಂದ್ರೆ, ಎನ್ಡಿಎ ಅಥವಾ ವಿರೋಧ ಪಕ್ಷ  ಧನ್​ಕರ್ ಅವರ ಉತ್ತರಾಧಿಕಾರಿಯಾಗಿ ಯಾರನ್ನ ಪ್ರಸ್ತಾಪಿಸುತ್ತದೆ ಅನ್ನೋದರ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಈಗ ಪ್ರಶ್ನೆ ಇಷ್ಟೇ, ಈ ರೇಸ್ನಲ್ಲಿ ಯಾರು ಗೆಲ್ತಾರೆ? ರಾಜಕೀಯದ ಹೊಸ ತಿರುವಿನಲ್ಲಿ ಯಾರಿಗೆ ಯಾವ ಪಾತ್ರ ಸಿಗುತ್ತೆ ಅಂತ ಕಾದು ನೋಡಬೇಕು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more