ಪಾರ್ಲಿಮೆಂಟ್‌ ಭದ್ರತಾ ಲೋಪಕ್ಕೆ ರಾಜ್ಯದ ನಂಟು: ಪ್ರತಾಪ್ ಸಿಂಹ ಕಚೇರಿಯಿಂದ ಮನೋರಂಜನ್‌ಗೆ ಸಿಕ್ಕಿತಾ ಪಾಸ್ ?

ಪಾರ್ಲಿಮೆಂಟ್‌ ಭದ್ರತಾ ಲೋಪಕ್ಕೆ ರಾಜ್ಯದ ನಂಟು: ಪ್ರತಾಪ್ ಸಿಂಹ ಕಚೇರಿಯಿಂದ ಮನೋರಂಜನ್‌ಗೆ ಸಿಕ್ಕಿತಾ ಪಾಸ್ ?

Published : Dec 14, 2023, 11:51 AM IST

ರಾಜಕೀಯ ಸಮರಕ್ಕೆ ಕಾರಣವಾದ ಸಂಸತ್ ಪ್ರಕರಣ 
ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ 
ಪಾಸ್ ಕೊಟ್ಟಿದ್ದೇಕೆ ಎಂದು ಪ್ರಶ್ನಿಸುತ್ತಿರುವ ಕಾಂಗ್ರೆಸ್ 

ಪಾರ್ಲಿಮೆಂಟ್ ಭದ್ರತಾ ಲೋಪಕ್ಕೆ ರಾಜ್ಯದ ನಂಟು ಇದೆ ಎಂದು ಹೇಳಲಾಗುತ್ತಿದೆ. ಸಂಸತ್‌ಗೆ(Parliment) ನುಗ್ಗಿದ A2 ಆರೋಪಿ ಮೈಸೂರು ಮೂಲದವನು ಎನ್ನಲಾಗ್ತಿದೆ. ಪ್ರತಾಪ್ ಸಿಂಹ(Pratap Simha) ಕಚೇರಿಯಿಂದ ಮನೋರಂಜನ್‌ಗೆ(Manoranjan) ಪಾಸ್ ಸಿಕ್ಕಿದೆ ಎಂದು ಆರೋಪಿಸಲಾಗಿದೆ. ಮನೋರಂಜನ್‌ಗೆ ಪ್ರತಾಪ್ ಸಿಂಹ ಪಿಎ ಪರಿಚಯವಿದೆ ಎಂದು ಹೇಳಲಾಗ್ತಿದೆ. ಈ ಮೂಲಕ ಸಾಗರ್ ಶರ್ಮಾಗೂ ಪಾಸ್ ಸಿಕ್ಕಿದೆ. ಪ್ರತಾಪ್ ಸಿಂಹ ಪಾಸ್ ಸಿಕ್ಕಿದ್ದೇ ರಾಜಕೀಯ ವಾಕ್ಸಮರಕ್ಕೆ ನಾಂದಿ ಹಾಡಿದೆ. ಪಾಸ್(Pass) ಕೊಟ್ಟ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಮುಗಿಬಿದ್ದಿದೆ. ಪಾಸ್ ಕೊಟ್ಟಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡುತ್ತಿದೆ. ಸಂಪೂರ್ಣ ಭದ್ರತಾ ವ್ಯವಸ್ಥೆಯ ಲೋಪ. ಪಾಸ್ ಕೊಟ್ಟ ಪ್ರತಾಪ ಸಿಂಹರನ್ನು ವಿಚಾರಣೆ ಮಾಡಿ. ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನೂ ವೀಕ್ಷಿಸಿ:  ಸದನದೊಳಗೆ ದುಷ್ಕರ್ಮಿ ಸ್ಮೋಕ್ ಬಾಂಬ್ ತಂದಿದ್ದೇಗೆ..? 2001ರ ಬಳಿಕ ಮತ್ತೆ ಪಾರ್ಲಿಮೆಂಟ್‌ನಲ್ಲಿ ಭದ್ರತಾ ಲೋಪ..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more