ಪಾರ್ಲಿಮೆಂಟ್‌ ಭದ್ರತಾ ಲೋಪಕ್ಕೆ ರಾಜ್ಯದ ನಂಟು: ಪ್ರತಾಪ್ ಸಿಂಹ ಕಚೇರಿಯಿಂದ ಮನೋರಂಜನ್‌ಗೆ ಸಿಕ್ಕಿತಾ ಪಾಸ್ ?

ಪಾರ್ಲಿಮೆಂಟ್‌ ಭದ್ರತಾ ಲೋಪಕ್ಕೆ ರಾಜ್ಯದ ನಂಟು: ಪ್ರತಾಪ್ ಸಿಂಹ ಕಚೇರಿಯಿಂದ ಮನೋರಂಜನ್‌ಗೆ ಸಿಕ್ಕಿತಾ ಪಾಸ್ ?

Published : Dec 14, 2023, 11:51 AM IST

ರಾಜಕೀಯ ಸಮರಕ್ಕೆ ಕಾರಣವಾದ ಸಂಸತ್ ಪ್ರಕರಣ 
ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ 
ಪಾಸ್ ಕೊಟ್ಟಿದ್ದೇಕೆ ಎಂದು ಪ್ರಶ್ನಿಸುತ್ತಿರುವ ಕಾಂಗ್ರೆಸ್ 

ಪಾರ್ಲಿಮೆಂಟ್ ಭದ್ರತಾ ಲೋಪಕ್ಕೆ ರಾಜ್ಯದ ನಂಟು ಇದೆ ಎಂದು ಹೇಳಲಾಗುತ್ತಿದೆ. ಸಂಸತ್‌ಗೆ(Parliment) ನುಗ್ಗಿದ A2 ಆರೋಪಿ ಮೈಸೂರು ಮೂಲದವನು ಎನ್ನಲಾಗ್ತಿದೆ. ಪ್ರತಾಪ್ ಸಿಂಹ(Pratap Simha) ಕಚೇರಿಯಿಂದ ಮನೋರಂಜನ್‌ಗೆ(Manoranjan) ಪಾಸ್ ಸಿಕ್ಕಿದೆ ಎಂದು ಆರೋಪಿಸಲಾಗಿದೆ. ಮನೋರಂಜನ್‌ಗೆ ಪ್ರತಾಪ್ ಸಿಂಹ ಪಿಎ ಪರಿಚಯವಿದೆ ಎಂದು ಹೇಳಲಾಗ್ತಿದೆ. ಈ ಮೂಲಕ ಸಾಗರ್ ಶರ್ಮಾಗೂ ಪಾಸ್ ಸಿಕ್ಕಿದೆ. ಪ್ರತಾಪ್ ಸಿಂಹ ಪಾಸ್ ಸಿಕ್ಕಿದ್ದೇ ರಾಜಕೀಯ ವಾಕ್ಸಮರಕ್ಕೆ ನಾಂದಿ ಹಾಡಿದೆ. ಪಾಸ್(Pass) ಕೊಟ್ಟ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಮುಗಿಬಿದ್ದಿದೆ. ಪಾಸ್ ಕೊಟ್ಟಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡುತ್ತಿದೆ. ಸಂಪೂರ್ಣ ಭದ್ರತಾ ವ್ಯವಸ್ಥೆಯ ಲೋಪ. ಪಾಸ್ ಕೊಟ್ಟ ಪ್ರತಾಪ ಸಿಂಹರನ್ನು ವಿಚಾರಣೆ ಮಾಡಿ. ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನೂ ವೀಕ್ಷಿಸಿ:  ಸದನದೊಳಗೆ ದುಷ್ಕರ್ಮಿ ಸ್ಮೋಕ್ ಬಾಂಬ್ ತಂದಿದ್ದೇಗೆ..? 2001ರ ಬಳಿಕ ಮತ್ತೆ ಪಾರ್ಲಿಮೆಂಟ್‌ನಲ್ಲಿ ಭದ್ರತಾ ಲೋಪ..!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more