ಪಾರ್ಲಿಮೆಂಟ್‌ ಭದ್ರತಾ ಲೋಪಕ್ಕೆ ರಾಜ್ಯದ ನಂಟು: ಪ್ರತಾಪ್ ಸಿಂಹ ಕಚೇರಿಯಿಂದ ಮನೋರಂಜನ್‌ಗೆ ಸಿಕ್ಕಿತಾ ಪಾಸ್ ?

ಪಾರ್ಲಿಮೆಂಟ್‌ ಭದ್ರತಾ ಲೋಪಕ್ಕೆ ರಾಜ್ಯದ ನಂಟು: ಪ್ರತಾಪ್ ಸಿಂಹ ಕಚೇರಿಯಿಂದ ಮನೋರಂಜನ್‌ಗೆ ಸಿಕ್ಕಿತಾ ಪಾಸ್ ?

Published : Dec 14, 2023, 11:51 AM IST

ರಾಜಕೀಯ ಸಮರಕ್ಕೆ ಕಾರಣವಾದ ಸಂಸತ್ ಪ್ರಕರಣ 
ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ 
ಪಾಸ್ ಕೊಟ್ಟಿದ್ದೇಕೆ ಎಂದು ಪ್ರಶ್ನಿಸುತ್ತಿರುವ ಕಾಂಗ್ರೆಸ್ 

ಪಾರ್ಲಿಮೆಂಟ್ ಭದ್ರತಾ ಲೋಪಕ್ಕೆ ರಾಜ್ಯದ ನಂಟು ಇದೆ ಎಂದು ಹೇಳಲಾಗುತ್ತಿದೆ. ಸಂಸತ್‌ಗೆ(Parliment) ನುಗ್ಗಿದ A2 ಆರೋಪಿ ಮೈಸೂರು ಮೂಲದವನು ಎನ್ನಲಾಗ್ತಿದೆ. ಪ್ರತಾಪ್ ಸಿಂಹ(Pratap Simha) ಕಚೇರಿಯಿಂದ ಮನೋರಂಜನ್‌ಗೆ(Manoranjan) ಪಾಸ್ ಸಿಕ್ಕಿದೆ ಎಂದು ಆರೋಪಿಸಲಾಗಿದೆ. ಮನೋರಂಜನ್‌ಗೆ ಪ್ರತಾಪ್ ಸಿಂಹ ಪಿಎ ಪರಿಚಯವಿದೆ ಎಂದು ಹೇಳಲಾಗ್ತಿದೆ. ಈ ಮೂಲಕ ಸಾಗರ್ ಶರ್ಮಾಗೂ ಪಾಸ್ ಸಿಕ್ಕಿದೆ. ಪ್ರತಾಪ್ ಸಿಂಹ ಪಾಸ್ ಸಿಕ್ಕಿದ್ದೇ ರಾಜಕೀಯ ವಾಕ್ಸಮರಕ್ಕೆ ನಾಂದಿ ಹಾಡಿದೆ. ಪಾಸ್(Pass) ಕೊಟ್ಟ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಮುಗಿಬಿದ್ದಿದೆ. ಪಾಸ್ ಕೊಟ್ಟಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡುತ್ತಿದೆ. ಸಂಪೂರ್ಣ ಭದ್ರತಾ ವ್ಯವಸ್ಥೆಯ ಲೋಪ. ಪಾಸ್ ಕೊಟ್ಟ ಪ್ರತಾಪ ಸಿಂಹರನ್ನು ವಿಚಾರಣೆ ಮಾಡಿ. ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನೂ ವೀಕ್ಷಿಸಿ:  ಸದನದೊಳಗೆ ದುಷ್ಕರ್ಮಿ ಸ್ಮೋಕ್ ಬಾಂಬ್ ತಂದಿದ್ದೇಗೆ..? 2001ರ ಬಳಿಕ ಮತ್ತೆ ಪಾರ್ಲಿಮೆಂಟ್‌ನಲ್ಲಿ ಭದ್ರತಾ ಲೋಪ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more