ಪಾರ್ಲಿಮೆಂಟ್‌ ಭದ್ರತಾ ಲೋಪಕ್ಕೆ ರಾಜ್ಯದ ನಂಟು: ಪ್ರತಾಪ್ ಸಿಂಹ ಕಚೇರಿಯಿಂದ ಮನೋರಂಜನ್‌ಗೆ ಸಿಕ್ಕಿತಾ ಪಾಸ್ ?

ಪಾರ್ಲಿಮೆಂಟ್‌ ಭದ್ರತಾ ಲೋಪಕ್ಕೆ ರಾಜ್ಯದ ನಂಟು: ಪ್ರತಾಪ್ ಸಿಂಹ ಕಚೇರಿಯಿಂದ ಮನೋರಂಜನ್‌ಗೆ ಸಿಕ್ಕಿತಾ ಪಾಸ್ ?

Published : Dec 14, 2023, 11:51 AM IST

ರಾಜಕೀಯ ಸಮರಕ್ಕೆ ಕಾರಣವಾದ ಸಂಸತ್ ಪ್ರಕರಣ 
ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ 
ಪಾಸ್ ಕೊಟ್ಟಿದ್ದೇಕೆ ಎಂದು ಪ್ರಶ್ನಿಸುತ್ತಿರುವ ಕಾಂಗ್ರೆಸ್ 

ಪಾರ್ಲಿಮೆಂಟ್ ಭದ್ರತಾ ಲೋಪಕ್ಕೆ ರಾಜ್ಯದ ನಂಟು ಇದೆ ಎಂದು ಹೇಳಲಾಗುತ್ತಿದೆ. ಸಂಸತ್‌ಗೆ(Parliment) ನುಗ್ಗಿದ A2 ಆರೋಪಿ ಮೈಸೂರು ಮೂಲದವನು ಎನ್ನಲಾಗ್ತಿದೆ. ಪ್ರತಾಪ್ ಸಿಂಹ(Pratap Simha) ಕಚೇರಿಯಿಂದ ಮನೋರಂಜನ್‌ಗೆ(Manoranjan) ಪಾಸ್ ಸಿಕ್ಕಿದೆ ಎಂದು ಆರೋಪಿಸಲಾಗಿದೆ. ಮನೋರಂಜನ್‌ಗೆ ಪ್ರತಾಪ್ ಸಿಂಹ ಪಿಎ ಪರಿಚಯವಿದೆ ಎಂದು ಹೇಳಲಾಗ್ತಿದೆ. ಈ ಮೂಲಕ ಸಾಗರ್ ಶರ್ಮಾಗೂ ಪಾಸ್ ಸಿಕ್ಕಿದೆ. ಪ್ರತಾಪ್ ಸಿಂಹ ಪಾಸ್ ಸಿಕ್ಕಿದ್ದೇ ರಾಜಕೀಯ ವಾಕ್ಸಮರಕ್ಕೆ ನಾಂದಿ ಹಾಡಿದೆ. ಪಾಸ್(Pass) ಕೊಟ್ಟ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಮುಗಿಬಿದ್ದಿದೆ. ಪಾಸ್ ಕೊಟ್ಟಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡುತ್ತಿದೆ. ಸಂಪೂರ್ಣ ಭದ್ರತಾ ವ್ಯವಸ್ಥೆಯ ಲೋಪ. ಪಾಸ್ ಕೊಟ್ಟ ಪ್ರತಾಪ ಸಿಂಹರನ್ನು ವಿಚಾರಣೆ ಮಾಡಿ. ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನೂ ವೀಕ್ಷಿಸಿ:  ಸದನದೊಳಗೆ ದುಷ್ಕರ್ಮಿ ಸ್ಮೋಕ್ ಬಾಂಬ್ ತಂದಿದ್ದೇಗೆ..? 2001ರ ಬಳಿಕ ಮತ್ತೆ ಪಾರ್ಲಿಮೆಂಟ್‌ನಲ್ಲಿ ಭದ್ರತಾ ಲೋಪ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more