Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

Published : May 10, 2023, 10:24 AM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ
ಪತ್ನಿ ಜೊತೆ ಬಂದು ಮತಹಾಕಿದ ನವರಸ ನಾಯಕ ಜಗ್ಗೇಶ್‌
ಪ್ರಜಾಪ್ರಭುತ್ವದ ಹಬ್ಬಕ್ಕೆ ಬನ್ನಿ, ತಪ್ಪದೇ ವೋಟ್‌ ಮಾಡಿ
 

ಮತದಾನ ಮಾಡುವುದು ನಮ್ಮ ಹಕ್ಕು ಸಹ ಆಗಿದ್ದು, ಕರ್ತವ್ಯವೂ ಆಗಿದೆ. ಹಾಗಾಗಿ ನಾಯಕರು, ನಟ, ನಟಿಯರು, ಸ್ವಾಮೀಜಿಗಳು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳಾದ ಬೈರತಿ ಸುರೇಶ್‌  ಹೆಬ್ಬಾಳದಲ್ಲಿ, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ. ಸುಧಾಕರ್‌ ಮತದಾನ ಮಾಡಿದ್ರು. ಇನ್ನೂ ನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್‌ , ನಟ ಗಣೇಶ್‌ ಸಹ ಮಾತದಾನ ಮಾಡಿದ್ದಾರೆ. ನಟ ಜಗ್ಗೇಶ್‌ ಪತ್ನಿ ಜೊತೆ ಬಂದು ಮತದಾನ ಮಾಡಿದ್ದು, ಈ ವೇಳೆ ಅವರು ಮಾಧ್ಯಮದವರ ಜೊತೆ ಮಾತನಾಡಿದ್ರು. ಬೆಂಗಳೂರಿನಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ, 389 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ: ಸುಧಾಮೂರ್ತಿ , ನಾರಾಯಣಮೂರ್ತಿ, ಬಿಎಸ್‌ವೈ ವೋಟಿಂಗ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more