Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

Published : May 10, 2023, 10:24 AM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ
ಪತ್ನಿ ಜೊತೆ ಬಂದು ಮತಹಾಕಿದ ನವರಸ ನಾಯಕ ಜಗ್ಗೇಶ್‌
ಪ್ರಜಾಪ್ರಭುತ್ವದ ಹಬ್ಬಕ್ಕೆ ಬನ್ನಿ, ತಪ್ಪದೇ ವೋಟ್‌ ಮಾಡಿ
 

ಮತದಾನ ಮಾಡುವುದು ನಮ್ಮ ಹಕ್ಕು ಸಹ ಆಗಿದ್ದು, ಕರ್ತವ್ಯವೂ ಆಗಿದೆ. ಹಾಗಾಗಿ ನಾಯಕರು, ನಟ, ನಟಿಯರು, ಸ್ವಾಮೀಜಿಗಳು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳಾದ ಬೈರತಿ ಸುರೇಶ್‌  ಹೆಬ್ಬಾಳದಲ್ಲಿ, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ. ಸುಧಾಕರ್‌ ಮತದಾನ ಮಾಡಿದ್ರು. ಇನ್ನೂ ನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್‌ , ನಟ ಗಣೇಶ್‌ ಸಹ ಮಾತದಾನ ಮಾಡಿದ್ದಾರೆ. ನಟ ಜಗ್ಗೇಶ್‌ ಪತ್ನಿ ಜೊತೆ ಬಂದು ಮತದಾನ ಮಾಡಿದ್ದು, ಈ ವೇಳೆ ಅವರು ಮಾಧ್ಯಮದವರ ಜೊತೆ ಮಾತನಾಡಿದ್ರು. ಬೆಂಗಳೂರಿನಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ, 389 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ: ಸುಧಾಮೂರ್ತಿ , ನಾರಾಯಣಮೂರ್ತಿ, ಬಿಎಸ್‌ವೈ ವೋಟಿಂಗ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more