Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

Published : May 10, 2023, 10:24 AM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ
ಪತ್ನಿ ಜೊತೆ ಬಂದು ಮತಹಾಕಿದ ನವರಸ ನಾಯಕ ಜಗ್ಗೇಶ್‌
ಪ್ರಜಾಪ್ರಭುತ್ವದ ಹಬ್ಬಕ್ಕೆ ಬನ್ನಿ, ತಪ್ಪದೇ ವೋಟ್‌ ಮಾಡಿ
 

ಮತದಾನ ಮಾಡುವುದು ನಮ್ಮ ಹಕ್ಕು ಸಹ ಆಗಿದ್ದು, ಕರ್ತವ್ಯವೂ ಆಗಿದೆ. ಹಾಗಾಗಿ ನಾಯಕರು, ನಟ, ನಟಿಯರು, ಸ್ವಾಮೀಜಿಗಳು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳಾದ ಬೈರತಿ ಸುರೇಶ್‌  ಹೆಬ್ಬಾಳದಲ್ಲಿ, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ. ಸುಧಾಕರ್‌ ಮತದಾನ ಮಾಡಿದ್ರು. ಇನ್ನೂ ನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್‌ , ನಟ ಗಣೇಶ್‌ ಸಹ ಮಾತದಾನ ಮಾಡಿದ್ದಾರೆ. ನಟ ಜಗ್ಗೇಶ್‌ ಪತ್ನಿ ಜೊತೆ ಬಂದು ಮತದಾನ ಮಾಡಿದ್ದು, ಈ ವೇಳೆ ಅವರು ಮಾಧ್ಯಮದವರ ಜೊತೆ ಮಾತನಾಡಿದ್ರು. ಬೆಂಗಳೂರಿನಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ, 389 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ: ಸುಧಾಮೂರ್ತಿ , ನಾರಾಯಣಮೂರ್ತಿ, ಬಿಎಸ್‌ವೈ ವೋಟಿಂಗ್‌

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more