Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

Published : May 10, 2023, 10:24 AM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ
ಪತ್ನಿ ಜೊತೆ ಬಂದು ಮತಹಾಕಿದ ನವರಸ ನಾಯಕ ಜಗ್ಗೇಶ್‌
ಪ್ರಜಾಪ್ರಭುತ್ವದ ಹಬ್ಬಕ್ಕೆ ಬನ್ನಿ, ತಪ್ಪದೇ ವೋಟ್‌ ಮಾಡಿ
 

ಮತದಾನ ಮಾಡುವುದು ನಮ್ಮ ಹಕ್ಕು ಸಹ ಆಗಿದ್ದು, ಕರ್ತವ್ಯವೂ ಆಗಿದೆ. ಹಾಗಾಗಿ ನಾಯಕರು, ನಟ, ನಟಿಯರು, ಸ್ವಾಮೀಜಿಗಳು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳಾದ ಬೈರತಿ ಸುರೇಶ್‌  ಹೆಬ್ಬಾಳದಲ್ಲಿ, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ. ಸುಧಾಕರ್‌ ಮತದಾನ ಮಾಡಿದ್ರು. ಇನ್ನೂ ನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್‌ , ನಟ ಗಣೇಶ್‌ ಸಹ ಮಾತದಾನ ಮಾಡಿದ್ದಾರೆ. ನಟ ಜಗ್ಗೇಶ್‌ ಪತ್ನಿ ಜೊತೆ ಬಂದು ಮತದಾನ ಮಾಡಿದ್ದು, ಈ ವೇಳೆ ಅವರು ಮಾಧ್ಯಮದವರ ಜೊತೆ ಮಾತನಾಡಿದ್ರು. ಬೆಂಗಳೂರಿನಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ, 389 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ: ಸುಧಾಮೂರ್ತಿ , ನಾರಾಯಣಮೂರ್ತಿ, ಬಿಎಸ್‌ವೈ ವೋಟಿಂಗ್‌

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more