ಮಾತು ಕೊಟ್ಟಿದ್ದೇನೆ, ಇಂದಿನಿಂದ ಸಂಪೂರ್ಣವಾಗಿ ಬಿಜೆಪಿ ಪರ ಪ್ರಚಾರ: ಸುದೀಪ್

ಮಾತು ಕೊಟ್ಟಿದ್ದೇನೆ, ಇಂದಿನಿಂದ ಸಂಪೂರ್ಣವಾಗಿ ಬಿಜೆಪಿ ಪರ ಪ್ರಚಾರ: ಸುದೀಪ್

Published : Apr 26, 2023, 01:21 PM IST

ನಟ ಕಿಚ್ಚ ಸುದೀಪ್  ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.  ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. 

ನಟ ಕಿಚ್ಚ ಸುದೀಪ್  ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.  ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್ ಅವರು, ಮಾತು ಕೊಟ್ಟಿದ್ದೇನೆ, ಚುನಾವಣೆ ಪ್ರಚಾರ ಕಾರ್ಯ ಮುಗಿಯುವವರೆಗೂ ಬಿಜೆಪಿ ಜೊತೆಯಲ್ಲಿ ಇರುತ್ತೇನೆ.ಪ್ರಚಾರಕ್ಕೆ ಹೋದಲ್ಲಿ ಜನ ತುಂಬಾ ಪ್ರೀತಿ ತೋರಿಸುತ್ತಿದ್ದಾರೆ, ಪ್ರಚಾರಕ್ಕೆ ಹೋಗುವುದರಲ್ಲಿ ನನ್ನ ಸ್ವಾರ್ಥ ಕೂಡ ಇದೆ, ಈ ನೆಪದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಬಹುದು ಎಂದು ತಿಳಿಸಿದರು.ಅದಲ್ಲದೆ ರೋಡ್‌ ಶೋಗಳಲ್ಲಿ ಭಾಗವಹಿಸಿ ತುಂಬಾ ವರ್ಷಗಳಾಗಿದೆ, ಹೆಬ್ಬುಲಿ ಚಲನಚಿತ್ರ ಬಿಡುಗಡೆ ಸಂದರ್ಭದಲ್ಲಿ ರೋಡ್‌ ಶೋ ಮಾಡಿದ್ದು ಕೊನೆಯಾಗಿತ್ತು, ಇಂದಿನಿಂದ ಸಂಪೂರ್ಣವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ ,ಚುನಾವಣಾ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದು ಹೇಳಿದರು.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?