ಮಾತು ಕೊಟ್ಟಿದ್ದೇನೆ, ಇಂದಿನಿಂದ ಸಂಪೂರ್ಣವಾಗಿ ಬಿಜೆಪಿ ಪರ ಪ್ರಚಾರ: ಸುದೀಪ್

ಮಾತು ಕೊಟ್ಟಿದ್ದೇನೆ, ಇಂದಿನಿಂದ ಸಂಪೂರ್ಣವಾಗಿ ಬಿಜೆಪಿ ಪರ ಪ್ರಚಾರ: ಸುದೀಪ್

Published : Apr 26, 2023, 01:21 PM IST

ನಟ ಕಿಚ್ಚ ಸುದೀಪ್  ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.  ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. 

ನಟ ಕಿಚ್ಚ ಸುದೀಪ್  ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.  ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್ ಅವರು, ಮಾತು ಕೊಟ್ಟಿದ್ದೇನೆ, ಚುನಾವಣೆ ಪ್ರಚಾರ ಕಾರ್ಯ ಮುಗಿಯುವವರೆಗೂ ಬಿಜೆಪಿ ಜೊತೆಯಲ್ಲಿ ಇರುತ್ತೇನೆ.ಪ್ರಚಾರಕ್ಕೆ ಹೋದಲ್ಲಿ ಜನ ತುಂಬಾ ಪ್ರೀತಿ ತೋರಿಸುತ್ತಿದ್ದಾರೆ, ಪ್ರಚಾರಕ್ಕೆ ಹೋಗುವುದರಲ್ಲಿ ನನ್ನ ಸ್ವಾರ್ಥ ಕೂಡ ಇದೆ, ಈ ನೆಪದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಬಹುದು ಎಂದು ತಿಳಿಸಿದರು.ಅದಲ್ಲದೆ ರೋಡ್‌ ಶೋಗಳಲ್ಲಿ ಭಾಗವಹಿಸಿ ತುಂಬಾ ವರ್ಷಗಳಾಗಿದೆ, ಹೆಬ್ಬುಲಿ ಚಲನಚಿತ್ರ ಬಿಡುಗಡೆ ಸಂದರ್ಭದಲ್ಲಿ ರೋಡ್‌ ಶೋ ಮಾಡಿದ್ದು ಕೊನೆಯಾಗಿತ್ತು, ಇಂದಿನಿಂದ ಸಂಪೂರ್ಣವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ ,ಚುನಾವಣಾ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದು ಹೇಳಿದರು.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!