ಮಾತು ಕೊಟ್ಟಿದ್ದೇನೆ, ಇಂದಿನಿಂದ ಸಂಪೂರ್ಣವಾಗಿ ಬಿಜೆಪಿ ಪರ ಪ್ರಚಾರ: ಸುದೀಪ್

ಮಾತು ಕೊಟ್ಟಿದ್ದೇನೆ, ಇಂದಿನಿಂದ ಸಂಪೂರ್ಣವಾಗಿ ಬಿಜೆಪಿ ಪರ ಪ್ರಚಾರ: ಸುದೀಪ್

Published : Apr 26, 2023, 01:21 PM IST

ನಟ ಕಿಚ್ಚ ಸುದೀಪ್  ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.  ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. 

ನಟ ಕಿಚ್ಚ ಸುದೀಪ್  ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.  ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್ ಅವರು, ಮಾತು ಕೊಟ್ಟಿದ್ದೇನೆ, ಚುನಾವಣೆ ಪ್ರಚಾರ ಕಾರ್ಯ ಮುಗಿಯುವವರೆಗೂ ಬಿಜೆಪಿ ಜೊತೆಯಲ್ಲಿ ಇರುತ್ತೇನೆ.ಪ್ರಚಾರಕ್ಕೆ ಹೋದಲ್ಲಿ ಜನ ತುಂಬಾ ಪ್ರೀತಿ ತೋರಿಸುತ್ತಿದ್ದಾರೆ, ಪ್ರಚಾರಕ್ಕೆ ಹೋಗುವುದರಲ್ಲಿ ನನ್ನ ಸ್ವಾರ್ಥ ಕೂಡ ಇದೆ, ಈ ನೆಪದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಬಹುದು ಎಂದು ತಿಳಿಸಿದರು.ಅದಲ್ಲದೆ ರೋಡ್‌ ಶೋಗಳಲ್ಲಿ ಭಾಗವಹಿಸಿ ತುಂಬಾ ವರ್ಷಗಳಾಗಿದೆ, ಹೆಬ್ಬುಲಿ ಚಲನಚಿತ್ರ ಬಿಡುಗಡೆ ಸಂದರ್ಭದಲ್ಲಿ ರೋಡ್‌ ಶೋ ಮಾಡಿದ್ದು ಕೊನೆಯಾಗಿತ್ತು, ಇಂದಿನಿಂದ ಸಂಪೂರ್ಣವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ ,ಚುನಾವಣಾ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದು ಹೇಳಿದರು.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!