ಮಾತು ಕೊಟ್ಟಿದ್ದೇನೆ, ಇಂದಿನಿಂದ ಸಂಪೂರ್ಣವಾಗಿ ಬಿಜೆಪಿ ಪರ ಪ್ರಚಾರ: ಸುದೀಪ್

ಮಾತು ಕೊಟ್ಟಿದ್ದೇನೆ, ಇಂದಿನಿಂದ ಸಂಪೂರ್ಣವಾಗಿ ಬಿಜೆಪಿ ಪರ ಪ್ರಚಾರ: ಸುದೀಪ್

Published : Apr 26, 2023, 01:21 PM IST

ನಟ ಕಿಚ್ಚ ಸುದೀಪ್  ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.  ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. 

ನಟ ಕಿಚ್ಚ ಸುದೀಪ್  ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.  ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್ ಅವರು, ಮಾತು ಕೊಟ್ಟಿದ್ದೇನೆ, ಚುನಾವಣೆ ಪ್ರಚಾರ ಕಾರ್ಯ ಮುಗಿಯುವವರೆಗೂ ಬಿಜೆಪಿ ಜೊತೆಯಲ್ಲಿ ಇರುತ್ತೇನೆ.ಪ್ರಚಾರಕ್ಕೆ ಹೋದಲ್ಲಿ ಜನ ತುಂಬಾ ಪ್ರೀತಿ ತೋರಿಸುತ್ತಿದ್ದಾರೆ, ಪ್ರಚಾರಕ್ಕೆ ಹೋಗುವುದರಲ್ಲಿ ನನ್ನ ಸ್ವಾರ್ಥ ಕೂಡ ಇದೆ, ಈ ನೆಪದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಬಹುದು ಎಂದು ತಿಳಿಸಿದರು.ಅದಲ್ಲದೆ ರೋಡ್‌ ಶೋಗಳಲ್ಲಿ ಭಾಗವಹಿಸಿ ತುಂಬಾ ವರ್ಷಗಳಾಗಿದೆ, ಹೆಬ್ಬುಲಿ ಚಲನಚಿತ್ರ ಬಿಡುಗಡೆ ಸಂದರ್ಭದಲ್ಲಿ ರೋಡ್‌ ಶೋ ಮಾಡಿದ್ದು ಕೊನೆಯಾಗಿತ್ತು, ಇಂದಿನಿಂದ ಸಂಪೂರ್ಣವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ ,ಚುನಾವಣಾ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದು ಹೇಳಿದರು.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ