ಮಾತು ಕೊಟ್ಟಿದ್ದೇನೆ, ಇಂದಿನಿಂದ ಸಂಪೂರ್ಣವಾಗಿ ಬಿಜೆಪಿ ಪರ ಪ್ರಚಾರ: ಸುದೀಪ್

ಮಾತು ಕೊಟ್ಟಿದ್ದೇನೆ, ಇಂದಿನಿಂದ ಸಂಪೂರ್ಣವಾಗಿ ಬಿಜೆಪಿ ಪರ ಪ್ರಚಾರ: ಸುದೀಪ್

Published : Apr 26, 2023, 01:21 PM IST

ನಟ ಕಿಚ್ಚ ಸುದೀಪ್  ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.  ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. 

ನಟ ಕಿಚ್ಚ ಸುದೀಪ್  ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.  ಸಿಎಂ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್ ಅವರು, ಮಾತು ಕೊಟ್ಟಿದ್ದೇನೆ, ಚುನಾವಣೆ ಪ್ರಚಾರ ಕಾರ್ಯ ಮುಗಿಯುವವರೆಗೂ ಬಿಜೆಪಿ ಜೊತೆಯಲ್ಲಿ ಇರುತ್ತೇನೆ.ಪ್ರಚಾರಕ್ಕೆ ಹೋದಲ್ಲಿ ಜನ ತುಂಬಾ ಪ್ರೀತಿ ತೋರಿಸುತ್ತಿದ್ದಾರೆ, ಪ್ರಚಾರಕ್ಕೆ ಹೋಗುವುದರಲ್ಲಿ ನನ್ನ ಸ್ವಾರ್ಥ ಕೂಡ ಇದೆ, ಈ ನೆಪದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಬಹುದು ಎಂದು ತಿಳಿಸಿದರು.ಅದಲ್ಲದೆ ರೋಡ್‌ ಶೋಗಳಲ್ಲಿ ಭಾಗವಹಿಸಿ ತುಂಬಾ ವರ್ಷಗಳಾಗಿದೆ, ಹೆಬ್ಬುಲಿ ಚಲನಚಿತ್ರ ಬಿಡುಗಡೆ ಸಂದರ್ಭದಲ್ಲಿ ರೋಡ್‌ ಶೋ ಮಾಡಿದ್ದು ಕೊನೆಯಾಗಿತ್ತು, ಇಂದಿನಿಂದ ಸಂಪೂರ್ಣವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ ,ಚುನಾವಣಾ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದು ಹೇಳಿದರು.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?