ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

Published : Apr 26, 2024, 09:46 AM IST

ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿ, ಜನರಿಗೆ ಮತದಾನ ಜಾಗೃತಿಯನ್ನು ಮೂಡಿಸಿದರು. 
 

ನಿಮ್ಮ ಮನೆಯ ಕಾರ್ಯಕ್ರಮವನ್ನು ಹೇಗೆ ನಿಮ್ಮದೆಂದು ಹೋಗಿ ಆಚರಿಸುತ್ತೀರೋ, ಹಾಗೆ ಮತದಾನ ಮಾಡುವುದು ನಮ್ಮದು ಎಂದು ಅಂದು ಕೊಂಡು ವೋಟ್‌ ಹಾಕಿ ಎಂದು ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಹೇಳಿದರು. ಎಷ್ಟೋ ದೇಶಗಳಲ್ಲಿ ವೋಟ್‌ ಮಾಡುವ ಹಕ್ಕೇ ಇಲ್ಲ. ಆದ್ರೆ ಇಲ್ಲಿ ನಮಗೆ ಆ ಹಕ್ಕು ಸಿಕ್ಕಿದೆ. ಹಾಗಾಗಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಿ. ಮೊದಲು ನೀವು ಮತ ಚಲಾಯಿಸಿ, ನಂತರ ನಿಮ್ಮ ಕೆಲಸವನ್ನು ಮಾಡಿ ಎಂದು ಜನರಿಗೆ ನಟ ರಮೇಶ್‌ ಅರವಿಂದ್‌ ಸಲಹೆ ನೀಡಿದರು.

ಇದನ್ನೂ ವೀಕ್ಷಿಸಿ:  Lok Sabha elections 2024: ಮತ ಚಲಾಯಿಸದೆ ಇರೋದು ಮೂರ್ಖತನ: ನಾಗತಿಹಳ್ಳಿ ಚಂದ್ರಶೇಖರ್

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!