ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

Published : Apr 26, 2024, 09:46 AM IST

ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿ, ಜನರಿಗೆ ಮತದಾನ ಜಾಗೃತಿಯನ್ನು ಮೂಡಿಸಿದರು. 
 

ನಿಮ್ಮ ಮನೆಯ ಕಾರ್ಯಕ್ರಮವನ್ನು ಹೇಗೆ ನಿಮ್ಮದೆಂದು ಹೋಗಿ ಆಚರಿಸುತ್ತೀರೋ, ಹಾಗೆ ಮತದಾನ ಮಾಡುವುದು ನಮ್ಮದು ಎಂದು ಅಂದು ಕೊಂಡು ವೋಟ್‌ ಹಾಕಿ ಎಂದು ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಹೇಳಿದರು. ಎಷ್ಟೋ ದೇಶಗಳಲ್ಲಿ ವೋಟ್‌ ಮಾಡುವ ಹಕ್ಕೇ ಇಲ್ಲ. ಆದ್ರೆ ಇಲ್ಲಿ ನಮಗೆ ಆ ಹಕ್ಕು ಸಿಕ್ಕಿದೆ. ಹಾಗಾಗಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಿ. ಮೊದಲು ನೀವು ಮತ ಚಲಾಯಿಸಿ, ನಂತರ ನಿಮ್ಮ ಕೆಲಸವನ್ನು ಮಾಡಿ ಎಂದು ಜನರಿಗೆ ನಟ ರಮೇಶ್‌ ಅರವಿಂದ್‌ ಸಲಹೆ ನೀಡಿದರು.

ಇದನ್ನೂ ವೀಕ್ಷಿಸಿ:  Lok Sabha elections 2024: ಮತ ಚಲಾಯಿಸದೆ ಇರೋದು ಮೂರ್ಖತನ: ನಾಗತಿಹಳ್ಳಿ ಚಂದ್ರಶೇಖರ್

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!