ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

Published : Apr 26, 2024, 09:46 AM IST

ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿ, ಜನರಿಗೆ ಮತದಾನ ಜಾಗೃತಿಯನ್ನು ಮೂಡಿಸಿದರು. 
 

ನಿಮ್ಮ ಮನೆಯ ಕಾರ್ಯಕ್ರಮವನ್ನು ಹೇಗೆ ನಿಮ್ಮದೆಂದು ಹೋಗಿ ಆಚರಿಸುತ್ತೀರೋ, ಹಾಗೆ ಮತದಾನ ಮಾಡುವುದು ನಮ್ಮದು ಎಂದು ಅಂದು ಕೊಂಡು ವೋಟ್‌ ಹಾಕಿ ಎಂದು ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಹೇಳಿದರು. ಎಷ್ಟೋ ದೇಶಗಳಲ್ಲಿ ವೋಟ್‌ ಮಾಡುವ ಹಕ್ಕೇ ಇಲ್ಲ. ಆದ್ರೆ ಇಲ್ಲಿ ನಮಗೆ ಆ ಹಕ್ಕು ಸಿಕ್ಕಿದೆ. ಹಾಗಾಗಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಿ. ಮೊದಲು ನೀವು ಮತ ಚಲಾಯಿಸಿ, ನಂತರ ನಿಮ್ಮ ಕೆಲಸವನ್ನು ಮಾಡಿ ಎಂದು ಜನರಿಗೆ ನಟ ರಮೇಶ್‌ ಅರವಿಂದ್‌ ಸಲಹೆ ನೀಡಿದರು.

ಇದನ್ನೂ ವೀಕ್ಷಿಸಿ:  Lok Sabha elections 2024: ಮತ ಚಲಾಯಿಸದೆ ಇರೋದು ಮೂರ್ಖತನ: ನಾಗತಿಹಳ್ಳಿ ಚಂದ್ರಶೇಖರ್

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!