ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

Published : Apr 26, 2024, 09:46 AM IST

ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿ, ಜನರಿಗೆ ಮತದಾನ ಜಾಗೃತಿಯನ್ನು ಮೂಡಿಸಿದರು. 
 

ನಿಮ್ಮ ಮನೆಯ ಕಾರ್ಯಕ್ರಮವನ್ನು ಹೇಗೆ ನಿಮ್ಮದೆಂದು ಹೋಗಿ ಆಚರಿಸುತ್ತೀರೋ, ಹಾಗೆ ಮತದಾನ ಮಾಡುವುದು ನಮ್ಮದು ಎಂದು ಅಂದು ಕೊಂಡು ವೋಟ್‌ ಹಾಕಿ ಎಂದು ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಹೇಳಿದರು. ಎಷ್ಟೋ ದೇಶಗಳಲ್ಲಿ ವೋಟ್‌ ಮಾಡುವ ಹಕ್ಕೇ ಇಲ್ಲ. ಆದ್ರೆ ಇಲ್ಲಿ ನಮಗೆ ಆ ಹಕ್ಕು ಸಿಕ್ಕಿದೆ. ಹಾಗಾಗಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಿ. ಮೊದಲು ನೀವು ಮತ ಚಲಾಯಿಸಿ, ನಂತರ ನಿಮ್ಮ ಕೆಲಸವನ್ನು ಮಾಡಿ ಎಂದು ಜನರಿಗೆ ನಟ ರಮೇಶ್‌ ಅರವಿಂದ್‌ ಸಲಹೆ ನೀಡಿದರು.

ಇದನ್ನೂ ವೀಕ್ಷಿಸಿ:  Lok Sabha elections 2024: ಮತ ಚಲಾಯಿಸದೆ ಇರೋದು ಮೂರ್ಖತನ: ನಾಗತಿಹಳ್ಳಿ ಚಂದ್ರಶೇಖರ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!