ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

ನಮ್ಮ ಒಂದೊಂದು ವೋಟು ಒಂದೊಂದು ಇಟ್ಟಿಗೆ ಇದ್ದಂತೆ! ಸುವರ್ಣನ್ಯೂಸ್ ಜತೆ ನಟ ರಮೇಶ್ ಅರವಿಂದ್ ಮಾತು!

Published : Apr 26, 2024, 09:46 AM IST

ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿ, ಜನರಿಗೆ ಮತದಾನ ಜಾಗೃತಿಯನ್ನು ಮೂಡಿಸಿದರು. 
 

ನಿಮ್ಮ ಮನೆಯ ಕಾರ್ಯಕ್ರಮವನ್ನು ಹೇಗೆ ನಿಮ್ಮದೆಂದು ಹೋಗಿ ಆಚರಿಸುತ್ತೀರೋ, ಹಾಗೆ ಮತದಾನ ಮಾಡುವುದು ನಮ್ಮದು ಎಂದು ಅಂದು ಕೊಂಡು ವೋಟ್‌ ಹಾಕಿ ಎಂದು ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಹೇಳಿದರು. ಎಷ್ಟೋ ದೇಶಗಳಲ್ಲಿ ವೋಟ್‌ ಮಾಡುವ ಹಕ್ಕೇ ಇಲ್ಲ. ಆದ್ರೆ ಇಲ್ಲಿ ನಮಗೆ ಆ ಹಕ್ಕು ಸಿಕ್ಕಿದೆ. ಹಾಗಾಗಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಿ. ಮೊದಲು ನೀವು ಮತ ಚಲಾಯಿಸಿ, ನಂತರ ನಿಮ್ಮ ಕೆಲಸವನ್ನು ಮಾಡಿ ಎಂದು ಜನರಿಗೆ ನಟ ರಮೇಶ್‌ ಅರವಿಂದ್‌ ಸಲಹೆ ನೀಡಿದರು.

ಇದನ್ನೂ ವೀಕ್ಷಿಸಿ:  Lok Sabha elections 2024: ಮತ ಚಲಾಯಿಸದೆ ಇರೋದು ಮೂರ್ಖತನ: ನಾಗತಿಹಳ್ಳಿ ಚಂದ್ರಶೇಖರ್

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!