ಎರಡು ದಿನ ಬಿಜೆಪಿ ಪರ ನಟ ಸುದೀಪ್‌ ಕ್ಯಾಂಪೇನ್‌: ಸಿಎಂ ಬೊಮ್ಮಾಯಿ

ಎರಡು ದಿನ ಬಿಜೆಪಿ ಪರ ನಟ ಸುದೀಪ್‌ ಕ್ಯಾಂಪೇನ್‌: ಸಿಎಂ ಬೊಮ್ಮಾಯಿ

Published : Apr 22, 2023, 02:50 PM ISTUpdated : Apr 22, 2023, 03:05 PM IST

ಬಿಜೆಪಿ ಪರ ನಟ ಸುದೀಪ್‌ ಕ್ಯಾಂಪೇನ್‌
ಪ್ರಚಾರದ ಅಖಾಡಕ್ಕೆ ಅಭಿನಯ ಚಕ್ರವರ್ತಿ
ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಇನ್ನೆರಡು ದಿನ ಬಿಜೆಪಿ ಪರವಾಗಿ ನಟ ಸುದೀಪ್‌ ಪ್ರಚಾರ ಮಾಡಲಿದ್ದಾರೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ನಾಳೆ ಸಿಎಂ ಬೊಮ್ಮಾಯಿ ಯಲಹಂಕದಿಂದ ಪ್ರಚಾರ ಪ್ರಾರಂಭ ಮಾಡಲಿದ್ದಾರೆ. ಅಭಿನಯ ಚಕ್ರವರ್ತಿ ಸೋಮವಾರದಿಂದ ಪ್ರಚಾರಕ್ಕೆ ಬರಲಿದ್ದಾರಂತೆ. ಚಿಕ್ಕಮಗಳೂರು, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ ಇನ್ನೂ ಇತರ ಕ್ಷೇತ್ರಗಳಲ್ಲಿ ಸಿಎಂ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಜಗದೀಶ್‌ ಶೆಟ್ಟರ್‌ ವಿರುದ್ಧ ಯಾವ ಷಡ್ಯಂತ್ರ ಸಹ ನಡೆಯಲ್ಲ: ಡಿಕೆಶಿ ಆಕ್ರೋಶ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more