ಎರಡು ದಿನ ಬಿಜೆಪಿ ಪರ ನಟ ಸುದೀಪ್‌ ಕ್ಯಾಂಪೇನ್‌: ಸಿಎಂ ಬೊಮ್ಮಾಯಿ

ಎರಡು ದಿನ ಬಿಜೆಪಿ ಪರ ನಟ ಸುದೀಪ್‌ ಕ್ಯಾಂಪೇನ್‌: ಸಿಎಂ ಬೊಮ್ಮಾಯಿ

Published : Apr 22, 2023, 02:50 PM ISTUpdated : Apr 22, 2023, 03:05 PM IST

ಬಿಜೆಪಿ ಪರ ನಟ ಸುದೀಪ್‌ ಕ್ಯಾಂಪೇನ್‌
ಪ್ರಚಾರದ ಅಖಾಡಕ್ಕೆ ಅಭಿನಯ ಚಕ್ರವರ್ತಿ
ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಇನ್ನೆರಡು ದಿನ ಬಿಜೆಪಿ ಪರವಾಗಿ ನಟ ಸುದೀಪ್‌ ಪ್ರಚಾರ ಮಾಡಲಿದ್ದಾರೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ನಾಳೆ ಸಿಎಂ ಬೊಮ್ಮಾಯಿ ಯಲಹಂಕದಿಂದ ಪ್ರಚಾರ ಪ್ರಾರಂಭ ಮಾಡಲಿದ್ದಾರೆ. ಅಭಿನಯ ಚಕ್ರವರ್ತಿ ಸೋಮವಾರದಿಂದ ಪ್ರಚಾರಕ್ಕೆ ಬರಲಿದ್ದಾರಂತೆ. ಚಿಕ್ಕಮಗಳೂರು, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ ಇನ್ನೂ ಇತರ ಕ್ಷೇತ್ರಗಳಲ್ಲಿ ಸಿಎಂ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಜಗದೀಶ್‌ ಶೆಟ್ಟರ್‌ ವಿರುದ್ಧ ಯಾವ ಷಡ್ಯಂತ್ರ ಸಹ ನಡೆಯಲ್ಲ: ಡಿಕೆಶಿ ಆಕ್ರೋಶ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more