ಎರಡು ದಿನ ಬಿಜೆಪಿ ಪರ ನಟ ಸುದೀಪ್‌ ಕ್ಯಾಂಪೇನ್‌: ಸಿಎಂ ಬೊಮ್ಮಾಯಿ

ಎರಡು ದಿನ ಬಿಜೆಪಿ ಪರ ನಟ ಸುದೀಪ್‌ ಕ್ಯಾಂಪೇನ್‌: ಸಿಎಂ ಬೊಮ್ಮಾಯಿ

Published : Apr 22, 2023, 02:50 PM ISTUpdated : Apr 22, 2023, 03:05 PM IST

ಬಿಜೆಪಿ ಪರ ನಟ ಸುದೀಪ್‌ ಕ್ಯಾಂಪೇನ್‌
ಪ್ರಚಾರದ ಅಖಾಡಕ್ಕೆ ಅಭಿನಯ ಚಕ್ರವರ್ತಿ
ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಇನ್ನೆರಡು ದಿನ ಬಿಜೆಪಿ ಪರವಾಗಿ ನಟ ಸುದೀಪ್‌ ಪ್ರಚಾರ ಮಾಡಲಿದ್ದಾರೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ನಾಳೆ ಸಿಎಂ ಬೊಮ್ಮಾಯಿ ಯಲಹಂಕದಿಂದ ಪ್ರಚಾರ ಪ್ರಾರಂಭ ಮಾಡಲಿದ್ದಾರೆ. ಅಭಿನಯ ಚಕ್ರವರ್ತಿ ಸೋಮವಾರದಿಂದ ಪ್ರಚಾರಕ್ಕೆ ಬರಲಿದ್ದಾರಂತೆ. ಚಿಕ್ಕಮಗಳೂರು, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ ಇನ್ನೂ ಇತರ ಕ್ಷೇತ್ರಗಳಲ್ಲಿ ಸಿಎಂ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಜಗದೀಶ್‌ ಶೆಟ್ಟರ್‌ ವಿರುದ್ಧ ಯಾವ ಷಡ್ಯಂತ್ರ ಸಹ ನಡೆಯಲ್ಲ: ಡಿಕೆಶಿ ಆಕ್ರೋಶ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more