ಸೂಕ್ತ ಅಭ್ಯರ್ಥಿ ಗೆದ್ದು ಬರಲಿ, ಆರ್‌ಆರ್‌ ನಗರದಲ್ಲಿ ಅಭಿವೃದ್ಧಿ ಕೆಲಸಗಳಾಗಲಿ: ಕಾರುಣ್ಯ ರಾಮ್

ಸೂಕ್ತ ಅಭ್ಯರ್ಥಿ ಗೆದ್ದು ಬರಲಿ, ಆರ್‌ಆರ್‌ ನಗರದಲ್ಲಿ ಅಭಿವೃದ್ಧಿ ಕೆಲಸಗಳಾಗಲಿ: ಕಾರುಣ್ಯ ರಾಮ್

Published : Nov 03, 2020, 03:28 PM IST

ನಟಿ ಕಾರುಣ್ಯ ರಾಮ್ ಮತದಾನ ಮಾಡಿ, ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಸೂಕ್ತ ಅಭ್ಯರ್ಥಿ ಗೆದ್ದು ಬರಲಿ, ಆರ್‌ಆರ್‌ ನಗರದಲ್ಲಿ ಅಭಿವೃದ್ಧಿ ಕೆಲಸಗಳಾಗಲಿ ಎಂದು ಆಶಿಸಿದ್ದಾರೆ. 

ಬೆಂಗಳೂರು (ನ. 03): ನಟಿ ಕಾರುಣ್ಯ ರಾಮ್ ಮತದಾನ ಮಾಡಿ, ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 

'ಮತಗಟ್ಟೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಹೈಜೆನ್ ಬಗ್ಗೆ ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಎಲ್ಲಿಯೂ ಯಾರಿಗೂ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ನಾವೆಲ್ಲರೂ ಶಾಂತರೀತಿಯಿಂದ ಬಂದು ವೋಟ್ ಮಾಡಲು ಸಾಧ್ಯವಾಯಿತು. ಸೂಕ್ತ ಅಭ್ಯರ್ಥಿ ಗೆದ್ದು ಬರಲಿ. ಅಭಿವೃದ್ಧಿ ಕೆಲಸಗಳಾಗಲಿ' ಎಂದು ಕಾರುಣ್ಯ ರಾಮ್ ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!