ಸೂಕ್ತ ಅಭ್ಯರ್ಥಿ ಗೆದ್ದು ಬರಲಿ, ಆರ್‌ಆರ್‌ ನಗರದಲ್ಲಿ ಅಭಿವೃದ್ಧಿ ಕೆಲಸಗಳಾಗಲಿ: ಕಾರುಣ್ಯ ರಾಮ್

ಸೂಕ್ತ ಅಭ್ಯರ್ಥಿ ಗೆದ್ದು ಬರಲಿ, ಆರ್‌ಆರ್‌ ನಗರದಲ್ಲಿ ಅಭಿವೃದ್ಧಿ ಕೆಲಸಗಳಾಗಲಿ: ಕಾರುಣ್ಯ ರಾಮ್

Suvarna News   | Asianet News
Published : Nov 03, 2020, 03:28 PM IST

ನಟಿ ಕಾರುಣ್ಯ ರಾಮ್ ಮತದಾನ ಮಾಡಿ, ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಸೂಕ್ತ ಅಭ್ಯರ್ಥಿ ಗೆದ್ದು ಬರಲಿ, ಆರ್‌ಆರ್‌ ನಗರದಲ್ಲಿ ಅಭಿವೃದ್ಧಿ ಕೆಲಸಗಳಾಗಲಿ ಎಂದು ಆಶಿಸಿದ್ದಾರೆ. 

ಬೆಂಗಳೂರು (ನ. 03): ನಟಿ ಕಾರುಣ್ಯ ರಾಮ್ ಮತದಾನ ಮಾಡಿ, ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 

'ಮತಗಟ್ಟೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಹೈಜೆನ್ ಬಗ್ಗೆ ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಎಲ್ಲಿಯೂ ಯಾರಿಗೂ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ನಾವೆಲ್ಲರೂ ಶಾಂತರೀತಿಯಿಂದ ಬಂದು ವೋಟ್ ಮಾಡಲು ಸಾಧ್ಯವಾಯಿತು. ಸೂಕ್ತ ಅಭ್ಯರ್ಥಿ ಗೆದ್ದು ಬರಲಿ. ಅಭಿವೃದ್ಧಿ ಕೆಲಸಗಳಾಗಲಿ' ಎಂದು ಕಾರುಣ್ಯ ರಾಮ್ ಹೇಳಿದ್ದಾರೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ