ಏರ್‌ಶೋ ಬಗ್ಗೆ ಆದಿಚುಂಚನಗಿರಿ ನಿರ್ಮಲಾನಂದ ಶ್ರೀ ಮಾತು | Aero India Air Show 2025 In Bangalore Kannada News

Published : Feb 13, 2025, 06:00 PM IST

ಏರೋ ಇಂಡಿಯಾದಲ್ಲಿ ಗಮನಸೆಳೆಯುತ್ತಿವೆ ವಿವಿಧ ಪ್ರದರ್ಶನ ಮಳಿಗೆಗಳು. ಈ ಬಾರಿ ಏರೋ ಇಂಡಿಯಾದಲ್ಲಿ ಪಾಲ್ಗೊಂಡ 90 ದೇಶಗಳು. ಪ್ರದರ್ಶನ ಮಳಿಗೆಗಳಲ್ಲಿ ಗಮನಸೆಳೆಯುತ್ತಿದೆ ಆಲ್ಫಾ ಡಿಸೈನ್ ಟೆಕ್ನಾಲಜಿ. ಬೆಂಗಳೂರಿನ ಆಲ್ಫಾ ಡಿಸೈನ್ ಟೆಕ್ನಾಲಜಿಯಿಂದ ವಿವಿದ ತಂತ್ರಜ್ಞಾನಗಳ ಅನ್ವೇಷಣೆ. ನಮ್ಮ ದೇಶದೊಳಗೆ ನುಸುಳುವ ಶತ್ರು ರಾಷ್ಟ್ರಗಳನ್ನು ದೂರದಿಂದಲೆ ಕ್ಯಾಚ್ ಮಾಡಲು ತಂತ್ರಜ್ಞಾನ ಡೆವಲಪ್. ಲಾಂಗ್ ರೈಸ್ ಕ್ಯಾಮರಾ ಮೂಲಕ 40 ಕಿಮೀ ದೂರದಿಂದ ಶತ್ರುಗಳನ್ನು ಪತ್ತೆಹಚ್ಚಬಹುದು. ಯುದ್ದ ಟ್ಯಾಂಕ್ ಮೇಲೆ, ಲ್ಯಾಂಡ್ ಗಳಲ್ಲು ಕೂಡ ಸಿಸ್ಟಂ ಮೂಲಕ ಪತ್ತೆ. ರಾತ್ರಿ ಸಮಯದಲ್ಲಿ ಸಹಕಾರಿಯಾಗುವ ಹೊಸ ತಂತ್ರಜ್ಞಾನ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more