ಬಿಜೆಪಿ ವಿರುದ್ಧ ಕಾಂಗ್ರೆಸ್‌ “ಖಾಲಿ ಚೊಂಬು” ಅಸ್ತ್ರ..! "ಕಾಂಗ್ರೆಸ್ ಡೇಂಜರ್‌,ಎಚ್ಚರಿಕೆ" ಎಂದಿದ್ದೇಕೆ ಕೇಸರಿ ಪಕ್ಷ..?

ಬಿಜೆಪಿ ವಿರುದ್ಧ ಕಾಂಗ್ರೆಸ್‌ “ಖಾಲಿ ಚೊಂಬು” ಅಸ್ತ್ರ..! "ಕಾಂಗ್ರೆಸ್ ಡೇಂಜರ್‌,ಎಚ್ಚರಿಕೆ" ಎಂದಿದ್ದೇಕೆ ಕೇಸರಿ ಪಕ್ಷ..?

Published : Apr 23, 2024, 05:31 PM IST

ಮೋದಿ ಮುಂದೆಯೇ "ಚೊಂಬು ಜಾಹೀರಾತು" ಪ್ರದರ್ಶಿಸಿದ ದೇವೇಗೌಡರು..!
ಕೈ "ಖಾಲಿ ಚೊಂಬು"ಜಾಹೀರಾತಿಗೆ "ಡೇಂಜರ್" ಸಿಗ್ನಲ್ ಮೊಳಗಿಸಿದ ಬಿಜೆಪಿ..!
ಲೋಕಸಭಾ ಚುನಾವಣೆ ನಂತರ "ಕಾಂಗ್ರೆಸ್‌ಗೆ ಚೊಂಬೇ ಗತಿ" ಅಂದಿದ್ಯಾರು..?

ರಂಗೇರುತ್ತಿದೆ ಲೋಕಸಭಾ ರಣಕಣ. ಎದ್ದು ನಿಂತಿದೆ ಜಾಹೀರಾತು(Advertisement) ಜಂಗೀಕುಸ್ತಿಯ ಹೂರಣ. ಒಬ್ರು ಖಾಲಿ ಚೊಂಬು ಅಂದ್ರೆ, ಇನ್ನೊಬ್ರು ಡೇಂಜರ್ ಅಂತಿದ್ದಾರೆ. ನೀವು ರಾಜ್ಯಕ್ಕೆ ಕೊಟ್ಟದ್ದು ಚೊಂಬು ಅಂತ ಕಾಂಗ್ರೆಸ್(Congress) ಹೇಳಿದ್ರೆ, ರಾಜ್ಯಕ್ಕೆ ಕಾಂಗ್ರೆಸ್‌ಯೇ ಡೇಂಜರ್ ಅಂತಿದೆ ಬಿಜೆಪಿ(BJP). ಏಟಿಗೆ ಏಟು, ಅಸ್ತ್ರಕ್ಕೆ ಪ್ರತ್ಯಸ್ತ್ರ. ರಣರಂಗದಲ್ಲಿ ಕೈ-ಕಮಲ ಕಲಿಗಳ ಮಧ್ಯೆ ಜಾಹೀರಾತು ಯುದ್ಧ. ಕಟ್ಟಪ್ಪನ ರೀತಿಯಲ್ಲಿ ಕಮಲ ಪಕ್ಷದ ರಕ್ಷಣೆಗೆ ನಿಂತ ದಳಪತಿಗಳು. ಒಬ್ಬರದ್ದು ಖಾಲಿ ಚೊಂಬು.. ಇನ್ನೊಬ್ಬರದ್ದು ಡೇಂಜರ್. ಒಬ್ಬರದ್ದು ಸೇರಾದ್ರೆ, ಇನ್ನೊಬ್ಬರದ್ದು ಸವ್ವಾ ಸೇರು. ಇದು ಲೋಕಸಭಾ ರಣರಂಗದಲ್ಲಿ ಕರ್ನಾಟಕದ(Karnataka) ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಶುರುವಾಗಿರೋ ಚೊಂಬು Vs ಡೇಂಜರ್ ಜಟಾಪಟಿ, ಜಾಹೀರಾತು ಜಂಗೀಕುಸ್ತಿ. ಪ್ರಧಾನಿ ನರೇಂದ್ರ ಮೋದಿಯವ್ರು(Narendra Modi) ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ರಾಜ್ಯಕ್ಕೆ ಬಂದಿದ್ರು. ಚಿಕ್ಕಬಳ್ಳಾಪುರ ಮತ್ತು ಬೆಂಗಳೂರನಲ್ಲಿ ಸಮಾವೇಶಗಳನ್ನು ನಡೆಸಿ ಭಾಷಣ ಮಾಡಿದ್ರು. ಮೋದಿಯವ್ರು ಬರೋದನ್ನೇ ಕಾಯ್ತಾ ಇದ್ದ ಕಾಂಗ್ರೆಸ್ ಪಕ್ಷ, ಮೋದ ಆಗಮನಕ್ಕೆ ಒಂದು ದಿನ ಮೊದ್ಲೇ, ಅಂದ್ರೆ ಶುಕ್ರವಾರ ಖಾಲಿ ಚೊಂಬಿನ ಜಾಹೀರಾತೊಂದನ್ನು ನೀಡಿ ಮೋದಿಯವರನ್ನು ರಾಜ್ಯಕ್ಕೆ ವೆಲ್ಕಮ್ ಮಾಡಿತ್ತು. 

ಇದನ್ನೂ ವೀಕ್ಷಿಸಿ:  Lok Sabha elections 2024: ಅಂದು ಮನಮೋಹನ್ ಸಿಂಗ್ ಹೇಳಿದ್ದೇನು..? ಈಗ ಮೋದಿ ಹೇಳಿದ್ದೇನು..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more