ಬಿಜೆಪಿ ವಿರುದ್ಧ ಕಾಂಗ್ರೆಸ್‌ “ಖಾಲಿ ಚೊಂಬು” ಅಸ್ತ್ರ..! "ಕಾಂಗ್ರೆಸ್ ಡೇಂಜರ್‌,ಎಚ್ಚರಿಕೆ" ಎಂದಿದ್ದೇಕೆ ಕೇಸರಿ ಪಕ್ಷ..?

ಬಿಜೆಪಿ ವಿರುದ್ಧ ಕಾಂಗ್ರೆಸ್‌ “ಖಾಲಿ ಚೊಂಬು” ಅಸ್ತ್ರ..! "ಕಾಂಗ್ರೆಸ್ ಡೇಂಜರ್‌,ಎಚ್ಚರಿಕೆ" ಎಂದಿದ್ದೇಕೆ ಕೇಸರಿ ಪಕ್ಷ..?

Published : Apr 23, 2024, 05:31 PM IST

ಮೋದಿ ಮುಂದೆಯೇ "ಚೊಂಬು ಜಾಹೀರಾತು" ಪ್ರದರ್ಶಿಸಿದ ದೇವೇಗೌಡರು..!
ಕೈ "ಖಾಲಿ ಚೊಂಬು"ಜಾಹೀರಾತಿಗೆ "ಡೇಂಜರ್" ಸಿಗ್ನಲ್ ಮೊಳಗಿಸಿದ ಬಿಜೆಪಿ..!
ಲೋಕಸಭಾ ಚುನಾವಣೆ ನಂತರ "ಕಾಂಗ್ರೆಸ್‌ಗೆ ಚೊಂಬೇ ಗತಿ" ಅಂದಿದ್ಯಾರು..?

ರಂಗೇರುತ್ತಿದೆ ಲೋಕಸಭಾ ರಣಕಣ. ಎದ್ದು ನಿಂತಿದೆ ಜಾಹೀರಾತು(Advertisement) ಜಂಗೀಕುಸ್ತಿಯ ಹೂರಣ. ಒಬ್ರು ಖಾಲಿ ಚೊಂಬು ಅಂದ್ರೆ, ಇನ್ನೊಬ್ರು ಡೇಂಜರ್ ಅಂತಿದ್ದಾರೆ. ನೀವು ರಾಜ್ಯಕ್ಕೆ ಕೊಟ್ಟದ್ದು ಚೊಂಬು ಅಂತ ಕಾಂಗ್ರೆಸ್(Congress) ಹೇಳಿದ್ರೆ, ರಾಜ್ಯಕ್ಕೆ ಕಾಂಗ್ರೆಸ್‌ಯೇ ಡೇಂಜರ್ ಅಂತಿದೆ ಬಿಜೆಪಿ(BJP). ಏಟಿಗೆ ಏಟು, ಅಸ್ತ್ರಕ್ಕೆ ಪ್ರತ್ಯಸ್ತ್ರ. ರಣರಂಗದಲ್ಲಿ ಕೈ-ಕಮಲ ಕಲಿಗಳ ಮಧ್ಯೆ ಜಾಹೀರಾತು ಯುದ್ಧ. ಕಟ್ಟಪ್ಪನ ರೀತಿಯಲ್ಲಿ ಕಮಲ ಪಕ್ಷದ ರಕ್ಷಣೆಗೆ ನಿಂತ ದಳಪತಿಗಳು. ಒಬ್ಬರದ್ದು ಖಾಲಿ ಚೊಂಬು.. ಇನ್ನೊಬ್ಬರದ್ದು ಡೇಂಜರ್. ಒಬ್ಬರದ್ದು ಸೇರಾದ್ರೆ, ಇನ್ನೊಬ್ಬರದ್ದು ಸವ್ವಾ ಸೇರು. ಇದು ಲೋಕಸಭಾ ರಣರಂಗದಲ್ಲಿ ಕರ್ನಾಟಕದ(Karnataka) ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಶುರುವಾಗಿರೋ ಚೊಂಬು Vs ಡೇಂಜರ್ ಜಟಾಪಟಿ, ಜಾಹೀರಾತು ಜಂಗೀಕುಸ್ತಿ. ಪ್ರಧಾನಿ ನರೇಂದ್ರ ಮೋದಿಯವ್ರು(Narendra Modi) ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ರಾಜ್ಯಕ್ಕೆ ಬಂದಿದ್ರು. ಚಿಕ್ಕಬಳ್ಳಾಪುರ ಮತ್ತು ಬೆಂಗಳೂರನಲ್ಲಿ ಸಮಾವೇಶಗಳನ್ನು ನಡೆಸಿ ಭಾಷಣ ಮಾಡಿದ್ರು. ಮೋದಿಯವ್ರು ಬರೋದನ್ನೇ ಕಾಯ್ತಾ ಇದ್ದ ಕಾಂಗ್ರೆಸ್ ಪಕ್ಷ, ಮೋದ ಆಗಮನಕ್ಕೆ ಒಂದು ದಿನ ಮೊದ್ಲೇ, ಅಂದ್ರೆ ಶುಕ್ರವಾರ ಖಾಲಿ ಚೊಂಬಿನ ಜಾಹೀರಾತೊಂದನ್ನು ನೀಡಿ ಮೋದಿಯವರನ್ನು ರಾಜ್ಯಕ್ಕೆ ವೆಲ್ಕಮ್ ಮಾಡಿತ್ತು. 

ಇದನ್ನೂ ವೀಕ್ಷಿಸಿ:  Lok Sabha elections 2024: ಅಂದು ಮನಮೋಹನ್ ಸಿಂಗ್ ಹೇಳಿದ್ದೇನು..? ಈಗ ಮೋದಿ ಹೇಳಿದ್ದೇನು..?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more