ಮಹಾರಾಷ್ಟ್ರದ ಸಿಂಹಾಸನಕ್ಕೆ ದೇವೇಂದ್ರನ ಹೆಸರು ಫಿಕ್ಸ್‌, ಮೂರನೇ ಬಾರಿಗೆ ಅಧಿಕಾರ

ಮಹಾರಾಷ್ಟ್ರದ ಸಿಂಹಾಸನಕ್ಕೆ ದೇವೇಂದ್ರನ ಹೆಸರು ಫಿಕ್ಸ್‌, ಮೂರನೇ ಬಾರಿಗೆ ಅಧಿಕಾರ

Published : Dec 04, 2024, 01:45 PM ISTUpdated : Dec 04, 2024, 01:47 PM IST

ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಬಳಿಕ 12 ದಿನಗಳ ನಂತರ ದೇವೇಂದ್ರ ಫಡ್ನವಿಸ್‌ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ನೇತೃತ್ವದ ಮಹಾಯುತಿ 230 ಸ್ಥಾನಗಳನ್ನು ಗೆದ್ದಿದ್ದು, ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಗಳಾಗಲಿದ್ದಾರೆ.

ಮುಂಬೈ (ಡಿ.4): ಮಹಾರಾಷ್ಟ್ರ ಚುನಾವಣೆಯ ಫಲಿತಾಂಶ ಬಂದು 12 ದಿನಗಳಾದ ಬಳಿಕ ಬಿಜೆಪಿಯ ನಾಯಕ ದೇವೇಂದ್ರ ಫಡ್ನವಿಸ್‌ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮವಾಗಿದೆ. 

ವಿಧಾನಸಭೆ ಚುನಾವಣೆಯಲ್ಲಿ 230 ಸೀಟ್‌ಗಳನ್ನು ಗೆಲ್ಲುವ ಮೂಲಕ ಬಿಜೆಪಿ ನೇತೃತ್ವದ ಮಹಾಯುತಿ ಮಹಾರಾಷ್ಟ್ರದಲ್ಲಿ ಅಧಿಕಾರ ಪಡೆದುಕೊಂಡಿತ್ತು. 

ಫೋನ್‌ ಕಸಿದುಕೊಂಡು ಕಾಲ್‌ ರಿಸೀವ್‌ ಮಾಡಿದ ಕೋತಿ.. 'ಹಲೋ' ಅಂತಾ ಹೇಳೋದೊಂದ್‌ ಬಾಕಿ!

ಬುಧವಾರ ಬಿಜೆಪಿ ಮೀಟಿಂಗ್‌ನಲ್ಲಿ ಈ ನಿರ್ಧಾರ ಅಂತಿಮವಾಗಿದೆ. ಅದರೊಂದಿಗೆ ಮಹಾರಾಷ್ಟ್ರದ ಸಿಎಂ ಯಾರಾಗಲಿದ್ದಾರೆ ಅನ್ನೋ ಕುತೂಹಲಕ್ಕೆ ಅಂತಿಮ ಮುದ್ರೆ ಬಿದ್ದಂತಾಗಿದೆ. ಎನ್‌ಸಿಪಿಯ ಅಜಿತ್‌ಪವಾರ್‌ ಹಾಗೂ ಶಿಂಧೆ ಶಿವಸೇನೆಯ ಏಕನಾಥ್‌ ಶಿಂಧೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more